ಬ್ರೇಕಿಂಗ್ ನ್ಯೂಸ್
19-10-23 10:11 am Mangalore Correspondent ಕರಾವಳಿ
ಮಂಗಳೂರು, ಅ.19: ಪಣಂಬೂರು ಕಡಲ ತೀರದಲ್ಲಿ ಬೆಂಗಳೂರು ಮೂಲದ ಇಬ್ಬರು ಮಧ್ಯವಯಸ್ಕ ವ್ಯಕ್ತಿ ಮತ್ತು ಮಹಿಳೆ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಲಕ್ಷ್ಮಿ (43) ಮತ್ತು ಬೋರಲಿಂಗಯ್ಯ (50) ಮೃತರು. ಇವರು ಬೆಂಗಳೂರು ನಿವಾಸಿಗಳಾಗಿದ್ದು ಮನೆಯಲ್ಲಿ ಹೇಳದೇ ತೆರಳಿದ್ದರು ಎನ್ನುವ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ನಿನ್ನೆ ಬೆಂಗಳೂರಿನಿಂದ ಆಗಮಿಸಿದ್ದು ಇಂದು ಬೆಳಗ್ಗೆ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.
ಇವರ ನಡುವೆ ಯಾವ ರೀತಿಯ ಸಂಬಂಧ ಇತ್ತು ಎನ್ನುವ ಮಾಹಿತಿ ಇಲ್ಲ. ಸಂಬಂಧಿಕರು ಸುದ್ದಿ ಕೇಳಿ ಶಾಕ್ ಆಗಿದ್ದು ಮಂಗಳೂರಿಗೆ ಬರುತ್ತಿದ್ದಾರೆ. ಮೊಬೈಲ್ ಸಮುದ್ರ ದಂಡೆಯಲ್ಲಿ ಸಿಕ್ಕಿದ್ದರಿಂದ ಪಣಂಬೂರು ಪೊಲೀಸರು ಸಂಬಂಧಿಕರನ್ನು ಸಂಪರ್ಕಿಸಿದ್ದಾರೆ. ಬೆಳಗ್ಗೆ ಬೇಗ ಆಗಿದ್ದರಿಂದ ಪಣಂಬೂರು ತೀರದಲ್ಲಿ ಹೆಚ್ಚು ಜನ ಇರಲಿಲ್ಲ. ಇಬ್ಬರ ಶವಗಳನ್ನು ಸ್ಥಳೀಯರು ಮೇಲೆತ್ತಿದ್ದು ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ.
Mangalore Two from Bangalore found dead at Panambur beach, suicide suspected. The police suspected that the couple have committed suicide because both bodies were found early in the morning.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm