ಬ್ರೇಕಿಂಗ್ ನ್ಯೂಸ್
20-10-23 12:19 pm Mangalore Correspondent ಕರಾವಳಿ
ಮಂಗಳೂರು, ಅ.20: ಇಸ್ರೇಲ್ ಪರ ಪೋಸ್ಟ್ ಹಾಕಿರುವ ಕಾರಣಕ್ಕೆ ಬೆಹ್ರೈನಲ್ಲಿ ಹತ್ತು ವರ್ಷಗಳಿಂದ ವೈದ್ಯರಾಗಿರುವ ಕನ್ನಡಿಗ, ಮಂಗಳೂರು ಮೂಲದ ವೈದ್ಯ ಡಾ.ಸುನಿಲ್ ರಾವ್ ಅವರನ್ನು ಬೆಹ್ರೈನ್ ಪೊಲೀಸರು ಬಂಧಿಸಿದ್ದಾರೆ.
ಹಮಾಸ್ ಉಗ್ರರನ್ನು ವಿರೋಧಿಸಿ, ಇಸ್ರೇಲ್ ದೇಶದ ಪರವಾಗಿ ಡಾ.ಸುನಿಲ್ ರಾವ್ ಹಾಕಿದ್ದ ಟ್ವಿಟರ್ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೆಲವರು ಈ ಪೋಸ್ಟ್ ಅನ್ನು ಬೆಹ್ರೈನ್ ಆಡಳಿತಕ್ಕೆ ಟ್ಯಾಗ್ ಮಾಡಿ, ಕ್ರಮಕ್ಕೆ ಆಗ್ರಹ ಮಾಡಿದ್ದರು. ಪ್ಯಾಲೆಸ್ತೀನ್ ವಿರೋಧಿಸಿ ಪೋಸ್ಟ್ ಹಾಕಿದ್ದಾರೆಂದು ಆಡಳಿತದ ಗಮನಕ್ಕೆ ತಂದಿದ್ದರು.


ಮಂಗಳೂರಿನ ಕೆಎಂಸಿ ಕಾಲೇಜಿನಲ್ಲಿ ಎಂಡಿ ಮಾಡಿದ್ದ ಡಾ. ಸುನಿಲ್ ರಾವ್, ವಿಶಾಖಪಟ್ಟಣದಲ್ಲಿ ಎಂಬಿಬಿಎಸ್ ಪೂರೈಸಿದ್ದರು. ರಾಯಲ್ ಹಾಸ್ಪಿಟಲ್ ಬೆಹ್ರೈನ್ ಸಂಸ್ಥೆಯಲ್ಲಿ 10 ವರ್ಷಗಳಿಂದ ಇಂಟರ್ನಲ್ ಮೆಡಿಸಿನ್ ವಿಭಾಗದಲ್ಲಿ ಸ್ಪೆಷಲಿಸ್ಟ್ ಆಗಿದ್ದರು. ಬೆಹ್ರೈನ್ ಪೊಲೀಸರು ಬಂಧಿಸಿದ ಬೆನ್ನಲ್ಲೇ ಆಸ್ಪತ್ರೆ ಹುದ್ದೆಯಿಂದ ತೆಗೆದು ಹಾಕಲಾಗಿದೆ. ಭಾರತೀಯ ಮೂಲದ ಡಾ.ಸುನಿಲ್ ರಾವ್ ಬಂಧನ ಆಗಿರುವ ಬಗ್ಗೆ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಉಗ್ರರ ವಿರುದ್ಧ ಪೋಸ್ಟ್ ಹಾಕಿದ್ದಕ್ಕಾಗಿ ವೈದ್ಯರ ವಿರುದ್ಧ ಕ್ರಮ ಕೈಗೊಂಡಿರುವುದನ್ನು ಖಂಡಿಸಿದ್ದಾರೆ.
Indian mangalore doctor Sunil Rao arrested in Bahrain for calling genocide of Palestinians on social media. Rao was arrested by Anti-Cyber Crimes Directorate of the General Directorate of Anti-Corruption and Economic and Electronic Security, according to Bahrain Police.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm