ಬ್ರೇಕಿಂಗ್ ನ್ಯೂಸ್
20-10-23 02:56 pm Mangalore Correspondent ಕರಾವಳಿ
ಬಂಟ್ವಾಳ, ಅ 20: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಕಾಮಾಜೆ ಸಮೀಪದ ಮಿತ್ತಕೋಡಿ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಯುವಕನನ್ನು ಕಡೇಶ್ವಾಲ್ಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಸಚಿನ್ (24) ಎಂದು ಗುರುತಿಸಲಾಗಿದೆ.
ಬಂಟ್ವಾಳದ ಇಲೆಕ್ಟ್ರಿಕಲ್ ಕಂಪೆನಿಯಲ್ಲಿ ಇಲೆಕ್ಟ್ರೀಷಿಯನ್ ಆಗಿ ಕೆಲಸ ಮಾಡುತ್ತಿದ್ದ ಸಚಿನ್ ಅ.18 ರಂದು ಕೆಲಸಕ್ಕೆ ಹೋದವನು ರಾತ್ರಿಯಾದರೂ ಮನೆಗೆ ಬಾರದೆ ಹಿನ್ನೆಲೆಯಲ್ಲಿ ಈತನನ್ನು ಹುಡುಕಾಟ ನಡೆಸಿದ್ದಾರೆ ಮುಂಜಾನೆ ಸುಮಾರು 3 ಗಂಟೆಯ ವೇಳೆ ಈತನ ಸ್ಕೂಟರ್ ಕಾಮಾಜೆ ಬಳಿ ಕಂಡುಬಂದಿದ್ದು ಪಕ್ಕದ ಗುಡ್ಡದಲ್ಲಿ ಶವ ಪತ್ತೆಯಾಗಿದೆ.
ಆತ್ಮಹತ್ಯೆ ಮಾಡುವ ಮೊದಲು ಈತ ಚೀಟಿಯನ್ನು ಬರೆದು ಕಿಸೆಯಲ್ಲಿಟ್ಟಿದ್ದು ಪ್ರೇಮ ವೈಫಲ್ಯ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಈತ ಚೀಟಿಯಲ್ಲಿ ಬರೆದಿದ್ದಾನೆ.
ಬಂಟ್ವಾಳ ನಗರ ಠಾಣಾ ನಿರೀಕ್ಷಕ ಆನಂತ ಪದ್ಮನಾಭ ಮತ್ತು ಠಾಣಾಧಿಕಾರಿ ರಾಮಕೃಷ್ಣ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
24-year-old youth dies by suicide over love affair, body found at Bantwal in Mangalore. The deceased is identified as Sachin (24), a resident of Nelligudde of Kadeshivalaya
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm