ಬ್ರೇಕಿಂಗ್ ನ್ಯೂಸ್
20-10-23 03:14 pm Mangalore Correspondent ಕರಾವಳಿ
ಸುರತ್ಕಲ್, ಅ 20: ರಜೆಯ ಹಿನ್ನೆಲೆಯಲ್ಲಿ ಬೀಚ್ ಗೆ ತೆರಳಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ
ಮೃತಪಟ್ಟ ವಿದ್ಯಾರ್ಥಿನಿಯನ್ನು ನಿಶಾ (15) ಎಂದು ಗುರುತಿಸಲಾಗಿದ್ದು, ಈಕೆ ಮೂಲತಃ ನೇಪಾಲ ನಿವಾಸಿಯಾಗಿದ್ದು, ಪ್ರಸ್ತುತ ವಿಟ್ಲದಲ್ಲಿ ವಾಸವಾಗಿದ್ದಳು.
ವಿಟ್ಲ ಮೂಲದ ದಿಗಂತ (15), ದಿವ್ಯರಾಜ್ (15), ತೇಜಸ್ (14), ಕೀರ್ತನ್ (16), ಅಶ್ಮಿತಾ (15), ನಿಶಾ (15) ಇವರೆಲ್ಲರೂ ಕುಳಾಯಿ ಚಿತ್ರಾಪುರ ಬೀಚ್ ಗೆ ನೀರಲ್ಲಿ ಆಟ ಆಡಲು ತೆರಳಿದಾಗ ನೀರಿನ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದು, ಇವರನ್ನು ಹತ್ತಿರದ ಮೀನುಗಾರರು ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದು, ನಾಲ್ಕು ಜನ ಆರೋಗ್ಯವಾಗಿದ್ದು, ತೇಜಸ್ ಎಂಬ ಬಾಲಕನನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.
ನಿಶಾ ಮತ್ತು ಅಶ್ವಿತಾ ನೇಪಾಳ ಮೂಲದವರು ಎಂದು ವರದಿಯಾಗಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
15 year old girl drowns at beach in Surathkal in Mangalore. The disease as been identified as Nisha and native of Nepal but staying at Vitla in Mangalore.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm