ಬ್ರೇಕಿಂಗ್ ನ್ಯೂಸ್
22-10-23 02:33 pm Mangaluru Correspodent ಕರಾವಳಿ
ಬೆಳ್ತಂಗಡಿ, ಅ.22: ಯುದ್ಧ ಪೀಡಿತ ಇಸ್ರೇಲ್ ದೇಶದಲ್ಲಿ ಶಾಂತಿ ನೆಲೆಸಲೆಂದು ಪ್ರಾರ್ಥಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದೇವಸ್ಥಾನ ಒಂದರಲ್ಲಿ ವಿಶೇಷ ಪೂಜೆ ನಡೆಸಿದ್ದು ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ.
ನವರಾತ್ರಿ ಸಂದರ್ಭದಲ್ಲಿ ಇಸ್ರೇಲ್ ದೇಶದಲ್ಲಿರುವ ಭಾರತೀಯರು ಮತ್ತು ಕರಾವಳಿಯ ಸಾವಿರಾರು ಮಂದಿಯ ಜೀವಕ್ಕೆ ವಿಘ್ನ ಬಾರದಂತೆ ಬೆಳ್ತಂಗಡಿ ತಾಲೂಕಿನ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಗ್ರಾಮಸ್ಥರು ಸೇರಿ ನವರಾತ್ರಿ ರಂಗಪೂಜೆ ನೆರವೇರಿಸಿದ್ದಾರೆ. ದೇವಸ್ಥಾನದಲ್ಲಿ ದೀಪ ಹಚ್ಚಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಮರೋಡಿ ನಾರಾಯಣ ಪೂಜಾರಿ ಮತ್ತು ಕುಟುಂಬಸ್ಥರು ಸೇರಿ ರಂಗಪೂಜೆ ಮಾಡಿದ್ದಾರೆ.



ಇಸ್ರೇಲ್ ದೇಶದಲ್ಲಿ ಮರೋಡಿ ಗ್ರಾಮದ ಹಲವಾರು ಮಂದಿಯಿದ್ದು ಊರಿನ ಜನರು ಕ್ಷೇಮವಾಗಿ ಮರಳಿ ಬರಲೆಂದು ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ. ನಮ್ಮೂರಿನ ಅನೇಕ ಜನರು ಇಸ್ರೇಲ್ ನಲ್ಲಿ ಉದ್ಯೋಗದಲ್ಲಿದ್ದಾರೆ. ಇಸ್ರೇಲ್ ನಲ್ಲಿ ಯುದ್ಧ ನಿಲ್ಲಬೇಕು, ಸಾವು ನೋವು ಕಡಿಮೆ ಆಗಬೇಕು. ಅಮಾಯಕರು ಬಲಿಯಾಗೋದು ನಿಲ್ಲಬೇಕು ಎಂದು ಊರವರು ಸೇರಿ ರಂಗ ಪೂಜೆ ಮಾಡಿದ್ದೇವೆ. ನಮ್ಮೂರಿನ ಹಲವರು ಇಸ್ರೇಲ್ ನಲ್ಲಿದ್ದು ತಾಯ್ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅಲ್ಲಿ ದುಡಿದು ನಮ್ಮ ದೇಶದ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಹಾಗಾಗಿ ಆ ದೇಶದಲ್ಲಿ ಯುದ್ಧ ನಿಂತರೆ ನಮ್ಮ ದೇಶಕ್ಕೂ ಒಳ್ಳೇದು, ನಮ್ಮ ಊರಿಗೂ ಒಳ್ಳೇದು.
ನಾವೂ ಇಸ್ರೇಲ್ ನಲ್ಲಿ ದುಡಿದಿದ್ದೇವೆ, ನಮಗೂ ಆ ದೇಶದ ಮೇಲೆ ಅಭಿಮಾನವಿದೆ. ಆ ಕಾರಣಕ್ಕೋಸ್ಕರ ಇಸ್ರೇಲ್ ನಲ್ಲಿ ಶಾಂತಿ ನೆಲೆಸಲು ದೇವರಿಗೆ ಪೂಜೆ ನೆರವೇರಿಸಿ ಪ್ರಾರ್ಥಿಸಿದ್ದೇವೆ ಎಂದು ಮರೋಡಿ ನಿವಾಸಿ ನಾರಾಯಣ ಪೂಜಾರಿ ಉಚ್ಚೂರು ಹೇಳಿದ್ದಾರೆ
Mangalore Villagers offer special pooja and prayers at a temple in Belthangady for peace with Israel.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm