ಬ್ರೇಕಿಂಗ್ ನ್ಯೂಸ್
22-10-23 02:33 pm Mangaluru Correspodent ಕರಾವಳಿ
ಬೆಳ್ತಂಗಡಿ, ಅ.22: ಯುದ್ಧ ಪೀಡಿತ ಇಸ್ರೇಲ್ ದೇಶದಲ್ಲಿ ಶಾಂತಿ ನೆಲೆಸಲೆಂದು ಪ್ರಾರ್ಥಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದೇವಸ್ಥಾನ ಒಂದರಲ್ಲಿ ವಿಶೇಷ ಪೂಜೆ ನಡೆಸಿದ್ದು ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ.
ನವರಾತ್ರಿ ಸಂದರ್ಭದಲ್ಲಿ ಇಸ್ರೇಲ್ ದೇಶದಲ್ಲಿರುವ ಭಾರತೀಯರು ಮತ್ತು ಕರಾವಳಿಯ ಸಾವಿರಾರು ಮಂದಿಯ ಜೀವಕ್ಕೆ ವಿಘ್ನ ಬಾರದಂತೆ ಬೆಳ್ತಂಗಡಿ ತಾಲೂಕಿನ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಗ್ರಾಮಸ್ಥರು ಸೇರಿ ನವರಾತ್ರಿ ರಂಗಪೂಜೆ ನೆರವೇರಿಸಿದ್ದಾರೆ. ದೇವಸ್ಥಾನದಲ್ಲಿ ದೀಪ ಹಚ್ಚಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಮರೋಡಿ ನಾರಾಯಣ ಪೂಜಾರಿ ಮತ್ತು ಕುಟುಂಬಸ್ಥರು ಸೇರಿ ರಂಗಪೂಜೆ ಮಾಡಿದ್ದಾರೆ.



ಇಸ್ರೇಲ್ ದೇಶದಲ್ಲಿ ಮರೋಡಿ ಗ್ರಾಮದ ಹಲವಾರು ಮಂದಿಯಿದ್ದು ಊರಿನ ಜನರು ಕ್ಷೇಮವಾಗಿ ಮರಳಿ ಬರಲೆಂದು ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ. ನಮ್ಮೂರಿನ ಅನೇಕ ಜನರು ಇಸ್ರೇಲ್ ನಲ್ಲಿ ಉದ್ಯೋಗದಲ್ಲಿದ್ದಾರೆ. ಇಸ್ರೇಲ್ ನಲ್ಲಿ ಯುದ್ಧ ನಿಲ್ಲಬೇಕು, ಸಾವು ನೋವು ಕಡಿಮೆ ಆಗಬೇಕು. ಅಮಾಯಕರು ಬಲಿಯಾಗೋದು ನಿಲ್ಲಬೇಕು ಎಂದು ಊರವರು ಸೇರಿ ರಂಗ ಪೂಜೆ ಮಾಡಿದ್ದೇವೆ. ನಮ್ಮೂರಿನ ಹಲವರು ಇಸ್ರೇಲ್ ನಲ್ಲಿದ್ದು ತಾಯ್ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅಲ್ಲಿ ದುಡಿದು ನಮ್ಮ ದೇಶದ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಹಾಗಾಗಿ ಆ ದೇಶದಲ್ಲಿ ಯುದ್ಧ ನಿಂತರೆ ನಮ್ಮ ದೇಶಕ್ಕೂ ಒಳ್ಳೇದು, ನಮ್ಮ ಊರಿಗೂ ಒಳ್ಳೇದು.
ನಾವೂ ಇಸ್ರೇಲ್ ನಲ್ಲಿ ದುಡಿದಿದ್ದೇವೆ, ನಮಗೂ ಆ ದೇಶದ ಮೇಲೆ ಅಭಿಮಾನವಿದೆ. ಆ ಕಾರಣಕ್ಕೋಸ್ಕರ ಇಸ್ರೇಲ್ ನಲ್ಲಿ ಶಾಂತಿ ನೆಲೆಸಲು ದೇವರಿಗೆ ಪೂಜೆ ನೆರವೇರಿಸಿ ಪ್ರಾರ್ಥಿಸಿದ್ದೇವೆ ಎಂದು ಮರೋಡಿ ನಿವಾಸಿ ನಾರಾಯಣ ಪೂಜಾರಿ ಉಚ್ಚೂರು ಹೇಳಿದ್ದಾರೆ
Mangalore Villagers offer special pooja and prayers at a temple in Belthangady for peace with Israel.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm