ಬ್ರೇಕಿಂಗ್ ನ್ಯೂಸ್
22-10-23 03:06 pm Mangaluru Correspodent ಕರಾವಳಿ
ಮಂಗಳೂರು, ಅ.22: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆದ "ಕುಡ್ಲದ ಪಿಲಿಪರ್ಬ-2023" ಮುಕ್ತಾಯಗೊಂಡಿದ್ದು, 15 ತಂಡಗಳ ನಡುವಿನ ಸ್ಪರ್ಧಾಕೂಟದಲ್ಲಿ ಅಂತಿಮವಾಗಿ, "ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ಜಗದಂಬಾ ಹುಲಿ" ತಂಡವು ಪಿಲಿಪರ್ಬ- 2023 ರ ಕಿರೀಟ ಮುಡಿಗೇರಿಸಿಕೊಂಡಿತು.


ದ್ವಿತೀಯ ಸ್ಥಾನದ ಪ್ರಶಸ್ತಿಯನ್ನು ನಂದಿಗುಡ್ಡ ಫ್ರೆಂಡ್ಸ್ ಬಾಬುಗುಡ್ಡ ತಂಡವು ಪಡೆದುಕೊಂಡರೆ, ಪುರಲ್ದಪ್ಪೆನ ಮೋಕೆದ ಬೊಲ್ಲಿಲು ಪೊಳಲಿ ಟೈಗರ್ಸ್ ತಂಡವು ತೃತೀಯ ಸ್ಥಾನವನ್ನು ಅಲಂಕರಿಸಿತು. ಪಿಲಿಪರ್ಬದ ವಿಶೇಷ ಬಹುಮಾನಗಳಾದ "ಕಪ್ಪು ಪಿಲಿ" ಪ್ರಶಸ್ತಿಯನ್ನು ಎಸ್.ಎಫ್.ಸಿ ಸೋಮೇಶ್ವರ ತಂಡ ಪಡೆದುಕೊಂಡರೆ, ಟೀಮ್ ಕಲ್ಲೇಗ ಟೈಗರ್ಸ್ ಪುತ್ತೂರು ತಂಡವು "ಮರಿ ಹುಲಿ" ಪ್ರಶಸ್ತಿಯನ್ನು, ಬಹು ನಿರೀಕ್ಷಿತ ಪ್ರಶಸ್ತಿಯಾದ "ಪರ್ಬದ ಪಿಲಿ"ಯನ್ನು ಮಂಗಳೂರ್ ಫ್ರೆಂಡ್ಸ್ ಟೈಗರ್ಸ್ ಮುಳುಹಿತ್ಲು ಪಡೆದುಕೊಂಡಿತು. ಶಿಸ್ತಿನ ತಂಡವಾಗಿ ಶಿವಶಕ್ತಿ ಟೈಗರ್ ಕುಂಜತ್ತೂರು ಮಂಜೇಶ್ವರ ಹೊರ ಹೊಮ್ಮಿದರೆ, ಬಣ್ಣಗಾರಿಕೆಯಲ್ಲಿ ಎಸ್.ಕೆ.ಬಿ ಟೈಗರ್ಸ್ ಕುಂಪಲ ತಂಡವು ಹೆಚ್ಚುಗಾರಿಕೆ ಪಡೆಯಿತು. ಮುಡಿ ವಿಭಾಗದಲ್ಲಿ ವಿ.ಸಿ.ಎಸ್, ಮೂಡುಶೆಡ್ಡೆ (ವಿಷ್ಣು ಪಿಲಿಕುಲು) ಪ್ರಶಸ್ತಿ ಪಡೆದುಕೊಂಡರೆ, ಧರಣಿ ಮಂಡಲ ಹಾಗೂ ತಾಸೆ ವಿಭಾಗದಲ್ಲಿ ಯಂಗ್ ಬಾಯ್ಸ್ ಮುಳುಹಿತ್ಲು ಮಂಗಳಾದೇವಿ ಹುಲಿ ತಂಡ ಎರಡೂ ಪ್ರಶಸ್ತಿಗಳನ್ನು ಬಾಚಿಕೊಂಡಿತು.
ನಟ-ನಿರ್ದೇಶಕ ರಿಷಬ್ ಶೆಟ್ಟಿ ಕಾರ್ಯಕ್ರಮಕ್ಕೆ ವಿಶೇಷ ತಾರಾ ಮೆರುಗು ನೀಡಿದರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಡಿಸಿಪಿ ಅಂಶು ಕುಮಾರ್, ನಟರಾದ ವಸಿಷ್ಟ ಸಿಂಹ, ಅರ್ಜುನ್ ಕಾಪಿಕಾಡ್, ಸೇರಿದಂತೆ ಹಲವು ಗಣ್ಯರು ಹುಲಿಗಳ ಕುಣಿತವನ್ನು ವೀಕ್ಷಿಸಿದರು
Mangalore Mulihithlu Friends Circle bags vicotry in ‘Pili Parba’ 2023. The sound from beating of drum and “taase” (a variant of drum) filled the air and “human tigers” stepped out and danced to the tunes of band set as the second edition of Dasara ‘Pili Parba’, a tiger dance competition unfolded at the Nehru Maidan here on Saturday, October 21.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm