ಬ್ರೇಕಿಂಗ್ ನ್ಯೂಸ್
23-10-23 03:03 pm Udupi Correspondent ಕರಾವಳಿ
ಉಡುಪಿ, ಅ.23: ಮನೆಗೆ ಬರುತ್ತೇನೆಂದು ಹೇಳಿ ನಾಪತ್ತೆಯಾಗಿದ್ದ ಕಾರ್ಕಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಕಾರ್ಕಳ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಶೃತಿನ್ ಶೆಟ್ಟಿ (35) ಮೃತದೇಹ ಕಾರ್ಕಳ ಪುಲ್ಕೇರಿ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಅಸಹಜ ಸಾವೆಂದು ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಅಕ್ಟೋಬರ್ 19ರಂದು ಶೃತಿನ್ ಶೆಟ್ಟಿ ಕಾರ್ಕಳ ಠಾಣೆಗೆ ಕರ್ತವ್ಯಕ್ಕೆಂದು ತೆರಳಿ, ಅಲ್ಲಿ ರಜೆ ಹಾಕಿ ನಾಪತ್ತೆಯಾಗಿದ್ದರು.
ಪಡುಬಿದ್ರೆಯ ಕಾಪು ಜನಾರ್ದನ ದೇವಸ್ಥಾನ ಬಳಿಯ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ (35) ಎರಡು ತಿಂಗಳ ಹಿಂದೆಯಷ್ಟೆ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿ ಪಡೆದು ಕಾರ್ಕಳ ನಗರ ಠಾಣೆಗೆ ಬಂದಿದ್ದರು. 19 ರಂದು ಸಂಜೆ 7.30ಕ್ಕೆ ಪತ್ನಿಗೆ ಫೋನ್ ಮಾಡಿ, ಮನೆಗೆ ಬರುತ್ತಿದ್ದೇನೆ ಎಂದು ಶೃತಿನ್ ಹೇಳಿದ್ದರು. ಮನೆಗೂ ಬಾರದೇ ಇದ್ದುದರಿಂದ ಮತ್ತು ಪತಿಯ ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಪತ್ನಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದೀಗ ಬಾವಿಯಲ್ಲಿ ಶವ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಸಾವಿನ ಹಿಂದೆ ಬೇರೆ ಕಾರಣ ಇದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Karkala Missing police head constable Shrutin Shetty dead body found inside the well. Karkala Police are now investigating the angel of death. Shetty was found missing as he left the police station. Wife has filed a missing complaint.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm