ಬ್ರೇಕಿಂಗ್ ನ್ಯೂಸ್
23-10-23 10:46 pm Mangalore Correspondent ಕರಾವಳಿ
ಮಂಗಳೂರು, ಅ.23: ನಗರದ ಸ್ಟೇಟ್ಬ್ಯಾಂಕ್ ಬಳಿಯ ರಾವ್ ಅಂಡ್ ರಾವ್ ಸರ್ಕಲ್ ನಲ್ಲಿ ಖಾಸಗಿ ಬಸ್ಸಿನ ಧಾವಂತಕ್ಕೆ ಪಾದಚಾರಿ ಒಬ್ಬರು ಬಸ್ಸಿನಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ.
ಮಂಗಳೂರಿನ ಸ್ಟೇಟ್ ಬ್ಯಾಂಕ್ ವೃತ್ತದಿಂದ ಕೊಣಾಜೆ ಬಳಿಯ ಹೂಹಾಕುವ ಕಲ್ಲು ಎಂಬಲ್ಲಿಗೆ ತೆರಳುತ್ತಿದ್ದ ಖಾಸಗಿ ಬಸ್ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ತಿರುವು ಪಡೆಯುತ್ತಿದ್ದಂತೆ ವ್ಯಕ್ತಿಯೊಬ್ಬರು ಅಡ್ಡ ಬಂದಿದ್ದು ನೇರವಾಗಿ ಬಸ್ಸಿನ ಮುಂದಿನ ಚಕ್ರದಡಿಗೆ ಬಿದ್ದು ಸಾವು ಕಂಡಿದ್ದಾರೆ.
ವ್ಯಕ್ತಿಯ ತಲೆ ಪೂರ್ತಿ ಛಿದ್ರಗೊಂಡಿದ್ದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಖ ಛಿದ್ರಗೊಂಡಿದ್ದರಿಂದ ವ್ಯಕ್ತಿಯ ಮುಖ ಪರಿಚಯವೂ ಇಲ್ಲದೆ ಮೃತರ ಪತ್ತೆ ಸಾಧ್ಯವಾಗಿಲ್ಲ. ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದು ಪಾಂಡೇಶ್ವರ ಪೊಲೀಸರು ಸೆಕ್ಷನ್ 304 ಅಡಿ ಕೊಲೆಗೆ ಸಮಾನ ಆಗಬಲ್ಲ ಅಪರಾಧ ಎಸಗಿದ್ದಾಗಿ ಪ್ರಕರಣ ದಾಖಲಿಸಿದ್ದಾರೆ. ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ವ್ಯಕ್ತಿ 40-42 ವಯಸ್ಸಿನವರು ಎನ್ನಲಾಗುತ್ತಿದ್ದು ಅಪರಿಚಿತನ ಪತ್ತೆಗಾಗಿ ಸಂಶಯ ಇದ್ದವರು ಪಾಂಡೇಶ್ವರ ಠಾಣೆಗೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ. ಶವವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇಡಲಾಗಿದೆ.
Brutal accident in Mangalore, two wheeler rider crushes, face unidentified after bus rams bike at Rao and Rao circle. Traffic police have requested the family to come forward if anyone is found missing.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm