ಬ್ರೇಕಿಂಗ್ ನ್ಯೂಸ್
23-10-23 10:46 pm Mangalore Correspondent ಕರಾವಳಿ
ಮಂಗಳೂರು, ಅ.23: ನಗರದ ಸ್ಟೇಟ್ಬ್ಯಾಂಕ್ ಬಳಿಯ ರಾವ್ ಅಂಡ್ ರಾವ್ ಸರ್ಕಲ್ ನಲ್ಲಿ ಖಾಸಗಿ ಬಸ್ಸಿನ ಧಾವಂತಕ್ಕೆ ಪಾದಚಾರಿ ಒಬ್ಬರು ಬಸ್ಸಿನಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ.
ಮಂಗಳೂರಿನ ಸ್ಟೇಟ್ ಬ್ಯಾಂಕ್ ವೃತ್ತದಿಂದ ಕೊಣಾಜೆ ಬಳಿಯ ಹೂಹಾಕುವ ಕಲ್ಲು ಎಂಬಲ್ಲಿಗೆ ತೆರಳುತ್ತಿದ್ದ ಖಾಸಗಿ ಬಸ್ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ತಿರುವು ಪಡೆಯುತ್ತಿದ್ದಂತೆ ವ್ಯಕ್ತಿಯೊಬ್ಬರು ಅಡ್ಡ ಬಂದಿದ್ದು ನೇರವಾಗಿ ಬಸ್ಸಿನ ಮುಂದಿನ ಚಕ್ರದಡಿಗೆ ಬಿದ್ದು ಸಾವು ಕಂಡಿದ್ದಾರೆ.
ವ್ಯಕ್ತಿಯ ತಲೆ ಪೂರ್ತಿ ಛಿದ್ರಗೊಂಡಿದ್ದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಖ ಛಿದ್ರಗೊಂಡಿದ್ದರಿಂದ ವ್ಯಕ್ತಿಯ ಮುಖ ಪರಿಚಯವೂ ಇಲ್ಲದೆ ಮೃತರ ಪತ್ತೆ ಸಾಧ್ಯವಾಗಿಲ್ಲ. ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದು ಪಾಂಡೇಶ್ವರ ಪೊಲೀಸರು ಸೆಕ್ಷನ್ 304 ಅಡಿ ಕೊಲೆಗೆ ಸಮಾನ ಆಗಬಲ್ಲ ಅಪರಾಧ ಎಸಗಿದ್ದಾಗಿ ಪ್ರಕರಣ ದಾಖಲಿಸಿದ್ದಾರೆ. ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ವ್ಯಕ್ತಿ 40-42 ವಯಸ್ಸಿನವರು ಎನ್ನಲಾಗುತ್ತಿದ್ದು ಅಪರಿಚಿತನ ಪತ್ತೆಗಾಗಿ ಸಂಶಯ ಇದ್ದವರು ಪಾಂಡೇಶ್ವರ ಠಾಣೆಗೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ. ಶವವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇಡಲಾಗಿದೆ.
Brutal accident in Mangalore, two wheeler rider crushes, face unidentified after bus rams bike at Rao and Rao circle. Traffic police have requested the family to come forward if anyone is found missing.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm