ಬ್ರೇಕಿಂಗ್ ನ್ಯೂಸ್
23-10-23 11:01 pm Mangalore Correspondent ಕರಾವಳಿ
ಬಂಟ್ವಾಳ, ಅ23: ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ.
ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಸನತ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಯುವಕ.
ಸನತ್ ಅವರು ಮೀನು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಮೀನು ಮಾರಾಟಕ್ಕಾಗಿ ಇತ್ತೀಚಿಗೆ ಸಾಲ ಮಾಡಿ ಟೆಂಪೋ ರಿಕ್ಷಾವನ್ನು ಖರೀದಿ ಮಾಡಿದ್ದ. ಆದರೆ ಇತ್ತೀಚಿನ ದಿನಗಳಲ್ಲಿ ಮೀನು ವ್ಯಾಪಾರದಲ್ಲಿ ಹಣ ಕಳೆದುಕೊಂಡು ವಾಹನ ಖರೀದಿಗಾಗಿ ಮಾಡಿದ್ದ ಬ್ಯಾಂಕ್ ಸಾಲದ ಕಂತನ್ನು ಕಟ್ಟಲು ಸಾಧ್ಯವಾಗಿರಿಲ್ಲ ಎಂದು ಹೇಳಲಾಗಿದೆ.
ಅದಕ್ಕಾಗಿ ಟೆಂಪೋ ಕೂಡ ಮಾರಾಟ ಮಾಡಿದ್ದ. ಜೊತೆಗೆ ಕೋಳಿ ಅಂಕಕ್ಕೆ ಹೋಗುತ್ತಿದ್ದ ಈತ ಅಲ್ಲಿಯೂ ಹಣ ಕಳೆದುಕೊಂಡು ಮಾನಸಿಕವಾಗಿ ನೊಂದುಕೊಂಡಿದ್ದು, ಸಾಲದ ಬಾಧೆಯಿಂದ ಹೊರಬರಲು ಅಸಾಧ್ಯ ಪರಿಸ್ಥಿತಿಯಲ್ಲಿದ್ದ ಈತ ಮನೆಯವರು ಹತ್ತಿರದ ಭಜನಾ ಮಂದಿರದಲ್ಲಿ ನಡೆಯುವ ನವರಾತ್ರಿ ಪೂಜೆ ಗೆ ತೆರಳಿದ್ದ ವೇಳೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ.
ಪೂಜೆ ಮುಗಿಸಿಕೊಂಡು ಮನೆಗೆ ಬಂದ ವೇಳೆ ರೂಮ್ ಬಾಗಿಲು ಹಾಕಿಕೊಂಡಿದ್ದನ್ನು ಗಮನಿಸಿ ಕರೆದಾಗ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಹಾಗಾಗಿ ಬಾಗಿಲು ಮುರಿದು ನೋಡಿದಾಗ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Bantwal Youth commits suicide due to fish business loss, loss and loan.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am