ಬ್ರೇಕಿಂಗ್ ನ್ಯೂಸ್
24-10-23 01:28 pm Mangalore Correspondent ಕರಾವಳಿ
ಮಂಗಳೂರು, ಅ.24: ಸ್ಕೂಟರಿಗೆ ಕಾರು ಡಿಕ್ಕಿಯಾಗಿ ವೃದ್ಧ ದಂಪತಿ ಗಂಭೀರ ಗಾಯಗೊಂಡ ಘಟನೆ ಕದ್ರಿ ಕೆಪಿಟಿ ವೃತ್ತದ ಬಳಿಯ ಹೆದ್ದಾರಿಯಲ್ಲಿ ನಡೆದಿದೆ.


ಕದ್ರಿ ಕಂಬಳ ನಿವಾಸಿಗಳಾದ ಸೂರ್ಯನಾರಾಯಣ ರಾವ್ (65) ಮತ್ತು ಪತ್ನಿ ಸವಿತಾ (61) ಗಂಭೀರ ಗಾಯಗೊಂಡವರು. ಇವರು ಸ್ಕೂಟರಿನಲ್ಲಿ ಕದ್ರಿ ಕೆಪಿಟಿ ವೃತ್ತದಿಂದ ಮುಂದೆ ಬಂದು ಹೆದ್ದಾರಿಯಲ್ಲಿ ಎಸ್ ಕೆಎಸ್ ಪ್ಲಾನೆಟ್ ಅಪಾರ್ಟ್ಮೆಂಟ್ ಎದುರಲ್ಲಿ ಯು ಟರ್ನ್ ಹೊಡೆದಿದ್ದಾರೆ. ಈ ವೇಳೆ, ಕೊಟ್ಟಾರ ಕಡೆಯಿಂದ ವೇಗವಾಗಿ ಬರುತ್ತಿದ್ದ ಈಕೋ ಕಾರು ಸ್ಕೂಟರಿಗೆ ಹಿಂದಿನಿಂದ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರಿನಲ್ಲಿದ್ದ ಪತಿ, ಪತ್ನಿ ಇಬ್ಬರೂ ನೆಲಕ್ಕೆ ಎಸೆಯಲ್ಪಟ್ಟಿದ್ದಾರೆ. ಸೂರ್ಯನಾರಾಯಣ ರಾವ್ ಅವರ ತಲೆಗೆ ಗಂಭೀರ ಏಟು ಬಿದ್ದಿದೆ. ಪತ್ನಿಗೆ ಕೈಕಾಲುಗಳಿಗೆ ಏಟು ಬಿದ್ದಿದ್ದು ಅವರನ್ನು ಕೂಡಲೇ ಸ್ಥಳೀಯರು ಎಜೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕದ್ರಿ ಟ್ರಾಫಿಕ್ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
Mangalore Accident near Kadri kpt, elderly husband and wife injured.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm