ಬ್ರೇಕಿಂಗ್ ನ್ಯೂಸ್
26-10-23 04:03 pm Mangalore Correspondent ಕರಾವಳಿ
ಮಂಗಳೂರು, ಅ.26: ಕುದ್ರೋಳಿ ಕ್ಷೇತ್ರದ ದಸರಾ ಶೋಭಾ ಯಾತ್ರೆಯಲ್ಲಿ ಸೌಜನ್ಯಾ ಫೋಟೊ ಇದೆಯೆಂಬ ಕಾರಣಕ್ಕೆ ನಿರಾಕರಿಸಲ್ಪಟ್ಟ ಟ್ಯಾಬ್ಲೋ ವಾಮಂಜೂರು ಶಾರದೋತ್ಸವದಲ್ಲಿ ಪಾಲ್ಗೊಂಡು ಜನ ಮನ್ನಣೆ ಪಡೆದಿದೆ.
ಮಂಗಳೂರು ದಸರಾ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲು ರೆಡಿಯಾಗಿ ಬಂದಿದ್ದ ದೇವಿ ಮಹಾತ್ಮೆ ಕಥಾನಕ ಹೊಂದಿದ್ದ ಸ್ತಬ್ಧಚಿತ್ರಕ್ಕೆ ಕೊನೆಕ್ಷಣದಲ್ಲಿ ನಿರಾಕರಿಸಲಾಗಿತ್ತು. ಕುದ್ರೋಳಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ವಿರೋಧ ವ್ಯಕ್ತಪಡಿಸಿ, ಪೊಲೀಸರ ಮೂಲಕ ತಡೆಯುವ ಯತ್ನ ಮಾಡಿದ್ದರು. ಪೊಲೀಸರು ಅವಕಾಶ ನಿರಾಕರಿಸಿದ್ದರಿಂದ ಟ್ಯಾಬ್ಲೋ ಉರ್ವಾದಲ್ಲಿಯೇ ಉಳಿದುಕೊಂಡಿತ್ತು. ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.






ಮಾಹಿತಿ ತಿಳಿದ ವಾಮಾಂಜೂರು ಸಾರ್ವಜನಿಕ ಶಾರದಾ ಮಹೋತ್ಸವ ಪೂಜಾ ಸಮಿತಿ ಸೌಜನ್ಯಪರ ಹೋರಾಟಗಾರನ್ನು ಸಂಪರ್ಕಿಸಿ ವಾಮಂಜೂರು ಸಾರ್ವಜನಿಕ ಶಾರದೋತ್ಸವದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿತ್ತು. ಇದರಂತೆ, ಬುಧವಾರ ಸಂಜೆ ವಾಮಂಜೂರಿನಲ್ಲಿ ಆಯೋಜಿಸಿದ್ದ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆಯಲ್ಲಿ ಸೌಜನ್ಯಾ ಭಾವಚಿತ್ರವಿರುವ ಟ್ಯಾಬ್ಲೋ ಪಾಲ್ಗೊಂಡಿತ್ತು. ಅದರಲ್ಲಿ ಶ್ರೀ ದೇವಿಯ ರೂಪಕ ಸಾವಿರಾರು ಜನರಿಂದ ವೀಕ್ಷಿಸಲ್ಪಟ್ಟು ಅಪಾರ ಜನ ಮನ್ನಣೆ ಪಡೆಯಿತು.
Soujanya dasara tablo allowed Permission at Vamamjoor dasara program in Mangalore.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm