ಬ್ರೇಕಿಂಗ್ ನ್ಯೂಸ್
26-10-23 04:03 pm Mangalore Correspondent ಕರಾವಳಿ
ಮಂಗಳೂರು, ಅ.26: ಕುದ್ರೋಳಿ ಕ್ಷೇತ್ರದ ದಸರಾ ಶೋಭಾ ಯಾತ್ರೆಯಲ್ಲಿ ಸೌಜನ್ಯಾ ಫೋಟೊ ಇದೆಯೆಂಬ ಕಾರಣಕ್ಕೆ ನಿರಾಕರಿಸಲ್ಪಟ್ಟ ಟ್ಯಾಬ್ಲೋ ವಾಮಂಜೂರು ಶಾರದೋತ್ಸವದಲ್ಲಿ ಪಾಲ್ಗೊಂಡು ಜನ ಮನ್ನಣೆ ಪಡೆದಿದೆ.
ಮಂಗಳೂರು ದಸರಾ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲು ರೆಡಿಯಾಗಿ ಬಂದಿದ್ದ ದೇವಿ ಮಹಾತ್ಮೆ ಕಥಾನಕ ಹೊಂದಿದ್ದ ಸ್ತಬ್ಧಚಿತ್ರಕ್ಕೆ ಕೊನೆಕ್ಷಣದಲ್ಲಿ ನಿರಾಕರಿಸಲಾಗಿತ್ತು. ಕುದ್ರೋಳಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ವಿರೋಧ ವ್ಯಕ್ತಪಡಿಸಿ, ಪೊಲೀಸರ ಮೂಲಕ ತಡೆಯುವ ಯತ್ನ ಮಾಡಿದ್ದರು. ಪೊಲೀಸರು ಅವಕಾಶ ನಿರಾಕರಿಸಿದ್ದರಿಂದ ಟ್ಯಾಬ್ಲೋ ಉರ್ವಾದಲ್ಲಿಯೇ ಉಳಿದುಕೊಂಡಿತ್ತು. ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.






ಮಾಹಿತಿ ತಿಳಿದ ವಾಮಾಂಜೂರು ಸಾರ್ವಜನಿಕ ಶಾರದಾ ಮಹೋತ್ಸವ ಪೂಜಾ ಸಮಿತಿ ಸೌಜನ್ಯಪರ ಹೋರಾಟಗಾರನ್ನು ಸಂಪರ್ಕಿಸಿ ವಾಮಂಜೂರು ಸಾರ್ವಜನಿಕ ಶಾರದೋತ್ಸವದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿತ್ತು. ಇದರಂತೆ, ಬುಧವಾರ ಸಂಜೆ ವಾಮಂಜೂರಿನಲ್ಲಿ ಆಯೋಜಿಸಿದ್ದ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆಯಲ್ಲಿ ಸೌಜನ್ಯಾ ಭಾವಚಿತ್ರವಿರುವ ಟ್ಯಾಬ್ಲೋ ಪಾಲ್ಗೊಂಡಿತ್ತು. ಅದರಲ್ಲಿ ಶ್ರೀ ದೇವಿಯ ರೂಪಕ ಸಾವಿರಾರು ಜನರಿಂದ ವೀಕ್ಷಿಸಲ್ಪಟ್ಟು ಅಪಾರ ಜನ ಮನ್ನಣೆ ಪಡೆಯಿತು.
Soujanya dasara tablo allowed Permission at Vamamjoor dasara program in Mangalore.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm