ಬ್ರೇಕಿಂಗ್ ನ್ಯೂಸ್
26-10-23 04:03 pm Mangalore Correspondent ಕರಾವಳಿ
ಮಂಗಳೂರು, ಅ.26: ಕುದ್ರೋಳಿ ಕ್ಷೇತ್ರದ ದಸರಾ ಶೋಭಾ ಯಾತ್ರೆಯಲ್ಲಿ ಸೌಜನ್ಯಾ ಫೋಟೊ ಇದೆಯೆಂಬ ಕಾರಣಕ್ಕೆ ನಿರಾಕರಿಸಲ್ಪಟ್ಟ ಟ್ಯಾಬ್ಲೋ ವಾಮಂಜೂರು ಶಾರದೋತ್ಸವದಲ್ಲಿ ಪಾಲ್ಗೊಂಡು ಜನ ಮನ್ನಣೆ ಪಡೆದಿದೆ.
ಮಂಗಳೂರು ದಸರಾ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲು ರೆಡಿಯಾಗಿ ಬಂದಿದ್ದ ದೇವಿ ಮಹಾತ್ಮೆ ಕಥಾನಕ ಹೊಂದಿದ್ದ ಸ್ತಬ್ಧಚಿತ್ರಕ್ಕೆ ಕೊನೆಕ್ಷಣದಲ್ಲಿ ನಿರಾಕರಿಸಲಾಗಿತ್ತು. ಕುದ್ರೋಳಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ವಿರೋಧ ವ್ಯಕ್ತಪಡಿಸಿ, ಪೊಲೀಸರ ಮೂಲಕ ತಡೆಯುವ ಯತ್ನ ಮಾಡಿದ್ದರು. ಪೊಲೀಸರು ಅವಕಾಶ ನಿರಾಕರಿಸಿದ್ದರಿಂದ ಟ್ಯಾಬ್ಲೋ ಉರ್ವಾದಲ್ಲಿಯೇ ಉಳಿದುಕೊಂಡಿತ್ತು. ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.






ಮಾಹಿತಿ ತಿಳಿದ ವಾಮಾಂಜೂರು ಸಾರ್ವಜನಿಕ ಶಾರದಾ ಮಹೋತ್ಸವ ಪೂಜಾ ಸಮಿತಿ ಸೌಜನ್ಯಪರ ಹೋರಾಟಗಾರನ್ನು ಸಂಪರ್ಕಿಸಿ ವಾಮಂಜೂರು ಸಾರ್ವಜನಿಕ ಶಾರದೋತ್ಸವದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿತ್ತು. ಇದರಂತೆ, ಬುಧವಾರ ಸಂಜೆ ವಾಮಂಜೂರಿನಲ್ಲಿ ಆಯೋಜಿಸಿದ್ದ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆಯಲ್ಲಿ ಸೌಜನ್ಯಾ ಭಾವಚಿತ್ರವಿರುವ ಟ್ಯಾಬ್ಲೋ ಪಾಲ್ಗೊಂಡಿತ್ತು. ಅದರಲ್ಲಿ ಶ್ರೀ ದೇವಿಯ ರೂಪಕ ಸಾವಿರಾರು ಜನರಿಂದ ವೀಕ್ಷಿಸಲ್ಪಟ್ಟು ಅಪಾರ ಜನ ಮನ್ನಣೆ ಪಡೆಯಿತು.
Soujanya dasara tablo allowed Permission at Vamamjoor dasara program in Mangalore.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm