ಬ್ರೇಕಿಂಗ್ ನ್ಯೂಸ್
26-10-23 06:59 pm Mangalore Correspondent ಕರಾವಳಿ
ಪುತ್ತೂರು, ಅ.25: ಸೆಲೆಬ್ರಿಟಿಗಳನ್ನು ಕಾಡುತ್ತಿರುವ ಹುಲಿ ಉಗುರು ಪ್ರಕರಣ ಈಗ ಹಳ್ಳಿಗಳಲ್ಲೂ ಸದ್ದು ಮಾಡತೊಡಗಿದೆ. ಸುಳ್ಯದ ನಗರ ಪಂಚಾಯತ್ ಉದ್ಯೋಗಿ ಮಹಿಳೆಯ ಕೊರಳಲ್ಲಿ ಹುಲಿ ಉಗುರು ಮಾದರಿ ಇದ್ದ ಫೋಟೊಗಳು ವೈರಲ್ ಆಗಿದ್ದು ಅರಣ್ಯಾಧಿಕಾರಿಗಳು ತನಿಖೆ ನಡೆಸಿದ್ದಾರೆ.
ಸುಳ್ಯ ನಗರ ಪಂಚಾಯತ್ ಸಿಬ್ಬಂದಿ ತೆಗೆಸಿಕೊಂಡಿದ್ದ ಪೋಟೋ ಒಂದರಲ್ಲಿ ಅಲ್ಲಿನ ಉದ್ಯೋಗಿ ಶಶಿಕಲಾ ಅವರ ಕೊರಳಿನಲ್ಲಿ ಹುಲಿ ಉಗುರನ್ನು ಹೋಲುವ ಲಾಕೆಟ್ ಇತ್ತು. ಇದರ ಪೋಟೊ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಸುಳ್ಯ ಅರಣ್ಯ ಇಲಾಖೆಯವರು ಶಶಿಕಲಾ ಅವರನ್ನು ಸಂಪರ್ಕಿಸಿ ಕಚೇರಿಗೆ ಬರುವಂತೆ ಸೂಚಿಸಿದ್ದರು. ಶಶಿಕಲಾ ಅವರು ಆ ಲಾಕೆಟ್ ನೊಂದಿಗೆ ವಲಯಾರಣ್ಯಾಧಿಕಾರಿಗಳ ಕಚೇರಿಗೆ ತೆರಳಿ ಅದನ್ನು ಅಲ್ಲಿ ಒಪ್ಪಿಸಿದ್ದಾರೆ.
ಇದು ಅಸಲಿ ಹುಲಿ ಉಗುರಿನ ಲಾಕೆಟ್ ಅಲ್ಲ. ಮಾರಾಟ ಮಾಡಲು ಬಂದವರಿಂದ ನನ್ನ ತಾಯಿ ಖರೀದಿಸಿ, ಧರಿಸುತ್ತಿದ್ದರು. ನಾನು ಕೂಡಾ ಅನೇಕ ವರ್ಷಗಳಿಂದ ಉಪಯೋಗಿಸುತ್ತಿದ್ದೇನೆ. ಫೋಟೋ ವೈರಲ್ ಆಗಿದ್ದರಿಂದ ಅರಣ್ಯ ಇಲಾಖೆಯವರು ಫೋನ್ ಮಾಡಿದಾಗ ಲಾಕೆಟ್ ಕೊಟ್ಟು ಬಂದಿದ್ದೇನೆ ಎಂದು ಶಶಿಕಲಾ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಶಶಿಕಲಾ ಅವರ ಹುಲಿ ಉಗುರು ಧರಿಸಿರುವ ಪೋಟೋ ವೈರಲ್ ಆಗಿರುವುದರಿಂದ ತನಿಖೆ ನಡೆಸಿದ್ದೇವೆ. ಲಾಕೆಟನ್ನು ಪಡೆದಿದ್ದು, ಲ್ಯಾಬ್ ನಲ್ಲಿ ಪರೀಕ್ಷೆ ನಡೆಸುತ್ತೇವೆ. ಒರಿಜಿನಲ್ ಆಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅರಣ್ಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
Mangalore Sullia woman photo with tiger claw goes viral on social media.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm