ಬ್ರೇಕಿಂಗ್ ನ್ಯೂಸ್
27-10-23 01:05 pm Mangalore Correspondent ಕರಾವಳಿ
ಮಂಗಳೂರು, ಅ.27: ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಫೋಟೊ ಬಳಸಿ, ನಕಲಿ ವಾಟ್ಸಪ್ ಐಡಿ ಸೃಷ್ಟಿಸಿ ಹಣ ಕೇಳುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು ಇಂತಹ ಮನವಿಗಳ ಬಗ್ಗೆ ಎಚ್ಚರ ಇರುವಂತೆ ಆಯುಕ್ತರು ಮನವಿ ಮಾಡಿದ್ದಾರೆ.
ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಹತ್ತಿರದ ಒಡನಾಟ ಇರುವವರಿಗೆ ವಾಟ್ಸಪ್ ನಲ್ಲಿ ಇಂತಹ ಮೆಸೇಜುಗಳು ಬಂದಿದ್ದವು. ನಾನು ಹಾಸ್ಪಿಟಲ್ ನಲ್ಲಿದ್ದೇನೆ. ನನ್ನ ಯುಪಿಐ ವರ್ಕಿಂಗ್ ಇಲ್ಲ. ಸ್ವಲ್ಪ ಹಣ ಬೇಕಿತ್ತು. ಕಳಿಸಿದರೆ ಒಂದು ಗಂಟೆಯಲ್ಲಿ ಹಿಂತಿರುಗಿಸುತ್ತೇನೆ ಎಂಬುದಾಗಿ ಕಮಿಷನರ್ ಅವರ ಸಹೋದ್ಯೋಗಿ ಒಬ್ಬರಿಗೆ ಮೆಸೇಜು ಬಂದಿತ್ತು. ಈ ಬಗ್ಗೆ ಕಮಿಷನರ್ ಅವರಿಗೆ ತಿಳಿಸುತ್ತಿದ್ದಂತೆ ಅಲರ್ಟ್ ಆಗಿದ್ದಾರೆ.


ಈ ಬಗ್ಗೆ ಕಮಿಷನರ್ ಬಳಿ ಪ್ರತಿಕ್ರಿಯೆ ಕೇಳಿದಾಗ, ಯಾರೋ ಫೇಕ್ ನಂಬರಲ್ಲಿ ನನ್ನ ಫೋಟೊ ಹಾಕಿ ಈ ರೀತಿ ಮಾಡಿದ್ದಾರೆ. ರಾಜಸ್ಥಾನ ಮೂಲದ ಭರತ್ ಪುರದವರು ಎನ್ನುವ ಮಾಹಿತಿ ಇದೆ. ಸೈಬರ್ ಠಾಣೆಯಲ್ಲಿ ಕೇಸು ದಾಖಲಿಸಿ ತನಿಖೆ ಮಾಡಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಹಿಂದೆಲ್ಲ ಫೇಸ್ಬುಕ್ ನಕಲಿ ಐಡಿ ಸೃಷ್ಟಿಸಿ ಹಣ ಕೇಳುವುದು ಇತ್ತು. ಈಗ ವಾಟ್ಸಪಲ್ಲಿ ಡಿಪಿ ಫೋಟೊ ಹಾಕಿ ಯಾಮಾರಿಸುವ ಯತ್ನ ನಡೆಯುತ್ತಿದೆ.
Fake WhatsApp profile of Mangalore commissioner Anupam Agrawal IPS, demands money. Commissioner has said not to fall prey to such messages.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am