ಬ್ರೇಕಿಂಗ್ ನ್ಯೂಸ್
12-11-20 03:49 pm Udupi Correspondent ಕರಾವಳಿ
ಕುಂದಾಪುರ, ನವೆಂಬರ್ 12 : ಭೂ ಪರಿವರ್ತನೆಗಾಗಿ ಲಂಚ ಸ್ವೀಕರಿಸುತ್ತಿದ್ದ ಆರೋಪದಡಿ ಕುಂದಾಪುರ ಕಂದಾಯ ನಿರೀಕ್ಷಕರನ್ನು ಎಸಿಬಿ ಪೊಲೀಸರು ಬಂಧಿಸಿದ್ದಾರೆ.
ಕಂದಾಯ ನಿರೀಕ್ಷಕ ಭರತ್ ಶೆಟ್ಟಿ ಬಂಧಿತ ಆರೋಪಿ. ರಾಘವೇಂದ್ರ ಸ್ವಾಮಿ ಎಂಬವರು ನೀಡಿದ ದೂರಿನಂತೆ ಈ ದಾಳಿ ಮಾಡಲಾಗಿದೆ. ಭೂ ಪರಿವರ್ತನೆಗಾಗಿ ಭರತ್ ಶೆಟ್ಟಿ 5,000 ರೂ. ಬೇಡಿಕೆ ಇಟ್ಟಿದ್ದರೆಂದು ದೂರಲಾಗಿದೆ.

ಕಾರ್ಯಾಚರಣೆಯಲ್ಲಿ ಎಸಿಬಿ ಡಿವೈಎಸ್ಪಿ ಮಂಜುನಾಥ್ ಬಿ ಕವರಿ, ಇನ್ಸ್ ಪೆಕ್ಟರ್ ಗಳಾದ ಸತೀಶ್ ಬಿ.ಎಸ್. ಹಾಗೂ ಚಂದ್ರಕಲಾ, ಯತೀನ್ ಕುಮಾರ್, ರವೀಂದ್ರ ಗಾಣಿಗ, ಪ್ರಸನ್ನ ದೇವಾಡಿಗ, ಅಬ್ದುಲ್ ಜಲಾಲ್, ಲತೀಫ್, ರಾಘವೇಂದ್ರ ಪೂಜಾರಿ ಹೊಸಕೋಟೆ, ಸೂರಜ್ ಕಾಪು ಹಾಗೂ ಪ್ರತಿಮಾ ಪಾಲ್ಗೊಂಡಿದ್ದರು.
Revenue Inspector Caught red-handed by ACB officers in Kundapura while taking bribe. Bharath Shetty was the arrested officer.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am