ಬ್ರೇಕಿಂಗ್ ನ್ಯೂಸ್
27-10-23 07:03 pm Mangalore Correspondent ಕರಾವಳಿ
ಮಂಗಳೂರು, ಅ.27: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳ ಪತ್ತೆಗಾಗಿ ಎನ್ಐಎ ತಲಾ ಎರಡು ಲಕ್ಷ ರೂ. ಬಹುಮಾನ ಘೋಷಿಸಿದೆ.
ಬೆಳ್ತಂಗಡಿ ತಾಲೂಕಿನ ಪದಂಗಡಿ ಗ್ರಾಮದ ನಿವಾಸಿ ನೌಷಾದ್ (32), ಸೋಮವಾರ ಪೇಟೆ ತಾಲೂಕಿನ ಚೌಡ್ಲಿ ಕಾನ್ವೆಂಟ್ ರಸ್ತೆಯ ನಿವಾಸಿ ಅಬ್ದುಲ್ ನಾಸಿರ್ (41), ಸೋಮವಾರ ಪೇಟೆ ತಾಲೂಕಿನ ಕಲಕಂದೂರು ಹಾನಗಲ್ ನಿವಾಸಿ ಅಬ್ದುಲ್ ರಹಿಮಾನ್ (36) ಆರೋಪಿ ನಂಬರ್ 22, 23, 24 ಆಗಿದ್ದು ಇವರ ಬಗ್ಗೆ ಸುಳಿವು ಕೊಟ್ಟವರಿಗೆ ತಲಾ ಎರಡು ಲಕ್ಷ ಬಹುಮಾನ ಘೋಷಣೆ ಮಾಡಲಾಗಿದೆ. ಇವರು ಮೂವರು ಕೂಡ ನಿಷೇಧಿತ ಸಂಘಟನೆ ಪಿಎಫ್ಐ ಸದಸ್ಯರೆಂದು ಎನ್ಐಎ ಗುರುತಿಸಿದೆ.

ಕಳೆದ ವರ್ಷ ನವೆಂಬರ್ ಆರಂಭದಲ್ಲಿ ನಾಲ್ಕು ಮಂದಿಯ ಪತ್ತೆಗಾಗಿ ಒಟ್ಟು 14 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಮಹಮ್ಮದ್ ಮುಸ್ತಫ ಪೈಚಾರ್, ಉಮರ್ ಫಾರೂಕ್, ತುಫೈಲ್ ಎಂ.ಎಚ್., ಅಬುಬಕ್ಕರ್ ಸಿದ್ದಿಕ್ ಪತ್ತೆಗಾಗಿ ಬಹುಮಾನ ಘೋಷಿಸಲಾಗಿತ್ತು. ಈ ಪೈಕಿ ಮಡಿಕೇರಿ ನಿವಾಸಿ ತುಫೈಲ್ ಬಳಿಕ ಬೆಂಗಳೂರಿನಲ್ಲಿ ಅರೆಸ್ಟ್ ಆಗಿದ್ದ. ಪ್ರಕರಣದಲ್ಲಿ ಒಟ್ಟು ಒಂಬತ್ತು ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
Praveen Nettaru Murder, NIA issues wanted list of other three people in Mangalore.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm