ಬ್ರೇಕಿಂಗ್ ನ್ಯೂಸ್
27-10-23 07:03 pm Mangalore Correspondent ಕರಾವಳಿ
ಮಂಗಳೂರು, ಅ.27: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳ ಪತ್ತೆಗಾಗಿ ಎನ್ಐಎ ತಲಾ ಎರಡು ಲಕ್ಷ ರೂ. ಬಹುಮಾನ ಘೋಷಿಸಿದೆ.
ಬೆಳ್ತಂಗಡಿ ತಾಲೂಕಿನ ಪದಂಗಡಿ ಗ್ರಾಮದ ನಿವಾಸಿ ನೌಷಾದ್ (32), ಸೋಮವಾರ ಪೇಟೆ ತಾಲೂಕಿನ ಚೌಡ್ಲಿ ಕಾನ್ವೆಂಟ್ ರಸ್ತೆಯ ನಿವಾಸಿ ಅಬ್ದುಲ್ ನಾಸಿರ್ (41), ಸೋಮವಾರ ಪೇಟೆ ತಾಲೂಕಿನ ಕಲಕಂದೂರು ಹಾನಗಲ್ ನಿವಾಸಿ ಅಬ್ದುಲ್ ರಹಿಮಾನ್ (36) ಆರೋಪಿ ನಂಬರ್ 22, 23, 24 ಆಗಿದ್ದು ಇವರ ಬಗ್ಗೆ ಸುಳಿವು ಕೊಟ್ಟವರಿಗೆ ತಲಾ ಎರಡು ಲಕ್ಷ ಬಹುಮಾನ ಘೋಷಣೆ ಮಾಡಲಾಗಿದೆ. ಇವರು ಮೂವರು ಕೂಡ ನಿಷೇಧಿತ ಸಂಘಟನೆ ಪಿಎಫ್ಐ ಸದಸ್ಯರೆಂದು ಎನ್ಐಎ ಗುರುತಿಸಿದೆ.
ಕಳೆದ ವರ್ಷ ನವೆಂಬರ್ ಆರಂಭದಲ್ಲಿ ನಾಲ್ಕು ಮಂದಿಯ ಪತ್ತೆಗಾಗಿ ಒಟ್ಟು 14 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಮಹಮ್ಮದ್ ಮುಸ್ತಫ ಪೈಚಾರ್, ಉಮರ್ ಫಾರೂಕ್, ತುಫೈಲ್ ಎಂ.ಎಚ್., ಅಬುಬಕ್ಕರ್ ಸಿದ್ದಿಕ್ ಪತ್ತೆಗಾಗಿ ಬಹುಮಾನ ಘೋಷಿಸಲಾಗಿತ್ತು. ಈ ಪೈಕಿ ಮಡಿಕೇರಿ ನಿವಾಸಿ ತುಫೈಲ್ ಬಳಿಕ ಬೆಂಗಳೂರಿನಲ್ಲಿ ಅರೆಸ್ಟ್ ಆಗಿದ್ದ. ಪ್ರಕರಣದಲ್ಲಿ ಒಟ್ಟು ಒಂಬತ್ತು ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
Praveen Nettaru Murder, NIA issues wanted list of other three people in Mangalore.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm