ಬ್ರೇಕಿಂಗ್ ನ್ಯೂಸ್
27-10-23 08:32 pm Mangalore Correspondent ಕರಾವಳಿ
Photo credits : News First Kannada | Cricket First
ಮಂಗಳೂರು, ಅ.27: ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವದಲ್ಲಿ ನಡೆದ ಪಿಲಿನಲಿಕೆ ಸ್ಪರ್ಧೆಯಲ್ಲಿ ಸೆಲೆಬ್ರಿಟಿಯಾಗಿ ಕಾಣಿಸಿಕೊಂಡಿದ್ದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ತನ್ನ ಫೇಸ್ಬುಕ್ ಪೇಜ್ ನಲ್ಲಿ ಪಿಲಿನಲಿಕೆ ವಿಡಿಯೋ ಹಂಚಿಕೊಂಡಿದ್ದಾರೆ.
ಅ.23ರಂದು ಮಂಗಳೂರಿನ ಉರ್ವಾ ಮೈದಾನದಲ್ಲಿ ನಡೆದ ಪಿಲಿನಲಿಕೆ ಸ್ಪರ್ಧೆಯಲ್ಲಿ ಹರ್ಭಜನ್ ಸಿಂಗ್ ಮತ್ತು ಬಾಲಿವುಡ್ ನಟ ಸುನಿಲ್ ಶೆಟ್ಟಿ ಸ್ಟಾರ್ ಅತಿಥಿಯಾಗಿದ್ದರು. ಹುಲಿ ಕುಣಿತ ನೋಡಿ ಪ್ರಭಾವಿತರಾಗಿದ್ದ ಹರ್ಭಜನ್ ಸಿಂಗ್, ಇಷ್ಟೊಂದು ಸ್ಟೆಮಿನಾ ನನಗಿರುತ್ತಿದ್ದರೆ ಇನ್ನೂ 20 ವರ್ಷ ಕಾಲ ಕ್ರಿಕೆಟ್ ಆಡುತ್ತಿದ್ದೆ ಎಂದಿದ್ದರು. ಅಲ್ಲದೆ, ಸುನಿಲ್ ಶೆಟ್ಟಿ ಬಳಿ ಹುಲಿ ಕುಣಿತ ಕಲೆಯ ಬಗ್ಗೆ ಕೇಳಿ ತಿಳಿದುಕೊಂಡಿದ್ದರು.



ಇದೀಗ ಹುಲಿ ಕುಣಿತದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ತಮ್ಮ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ಹರ್ಭಜನ್ ಸಿಂಗ್, ಇಂತಹ ಉತ್ಸವದಲ್ಲಿ ಪಾಲ್ಗೊಂಡಿದ್ದು ಹೆಮ್ಮೆಯ ಕ್ಷಣ ಎಂದು ಹೇಳಿಕೊಂಡಿದ್ದಾರೆ. ಹರ್ಭಜನ್ ಜಾಲತಾಣದಲ್ಲಿ ಲಕ್ಷಾಂತರ ಮಂದಿ ಫಾಲೋವರ್ ಹೊಂದಿದ್ದು ಮಂಗಳೂರಿನ ಗ್ರಾಮೀಣ ಸೊಗಡಿನ ಹುಲಿ ಕುಣಿತದ ವಿಡಿಯೋ ಹಂಚಿಕೊಳ್ಳುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹುಲಿ ಕುಣಿತ ಬಗ್ಗೆ ಆಕರ್ಷಣೆ ಮೂಡುವಂತೆ ಮಾಡಿದ್ದಾರೆ.
Pili Nalike 2023 Harbhajan Singh in Mangalore, shares nalike video on facebook.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am