ಬ್ರೇಕಿಂಗ್ ನ್ಯೂಸ್
31-10-23 03:28 pm Mangaluru Correspondent ಕರಾವಳಿ
ಮಂಗಳೂರು, ಅ.31: ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವಾ ಅವರ ತಂದೆ, ಶತಾಯುಷಿ 106 ವರ್ಷದ ಮಿಜಾರು ಗುತ್ತು ಆನಂದ ಆಳ್ವ ನಿಧನರಾಗಿದ್ದಾರೆ.
ಇಳಿ ವಯಸ್ಸು ಮೀರಿದ್ದರೂ ಮಿಜಾರಿನ ತಮ್ಮ ಮನೆಯಲ್ಲಿ ಆರೋಗ್ಯದಲ್ಲೇ ಇದ್ದ ಆನಂದ ಆಳ್ವರು ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. ಕಳೆದ ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತದಾನಕ್ಕಾಗಿ ಬಂಗಬೆಟ್ಟು ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದರು. ಇಡೀ ರಾಜ್ಯದಲ್ಲಿಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಅತಿ ಹಿರಿಯ ವ್ಯಕ್ತಿ ಎನ್ನುವ ಹೆಗ್ಗಳಿಕೆ ಕೇಳಿಬಂದಿತ್ತು.
1918ರಲ್ಲಿ ಜನಿಸಿದ್ದ ಆನಂದ ಆಳ್ವರು ಸಣ್ಣಂದಿನಲ್ಲಿ ಕಿನ್ನಿಕಂಬಳದ ಸರಕಾರಿ ಶಾಲೆಯಲ್ಲಿ ಐದನೇ ಕ್ಲಾಸು ಓದಿದ್ದರಂತೆ. ಮಿಜಾರಿನಲ್ಲಿದ್ದುಕೊಂಡೇ ಕೃಷಿಕನಾಗಿದ್ದ ಆನಂದ ಆಳ್ವರು ಒಂದು ಬಾರಿ ಬೀಡಿ ವ್ಯವಹಾರವನ್ನೂ ಮಾಡಿಕೊಂಡಿದ್ದರು. ಆನಂತರ ಅಬಕಾರಿ ಗುತ್ತಿಗೆಯನ್ನೂ ಮಾಡಿದ್ದರು. ಕಂಬಳ, ದೈವಾರಾಧನೆ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು. ಸ್ವತಃ ಕಂಬಳದ ಕೋಣಗಳನ್ನು ಸಾಕಿ ಕಂಬಳದ ಸ್ಪರ್ಧೆಗಳಿಗೆ ತೆರಳುತ್ತಿದ್ದರು. 2022ರ ಆಗಸ್ಟ್ ತಿಂಗಳಲ್ಲಿ ಆಳ್ವಾಸ್ ಸಂಸ್ಥೆಯ ಆವರಣದಲ್ಲಿ ಆನಂದ ಆಳ್ವರ 105 ವರ್ಷದ ಸಂಭ್ರಮಪೂರ್ಣ ಕಾರ್ಯಕ್ರಮ ನಡೆದಿತ್ತು.
107 year old Mijar Guthu Anand Alva, father of Alvas Education Foundation chairman Mohan Alva no more
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am