ಬ್ರೇಕಿಂಗ್ ನ್ಯೂಸ್
31-10-23 03:28 pm Mangaluru Correspondent ಕರಾವಳಿ
ಮಂಗಳೂರು, ಅ.31: ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವಾ ಅವರ ತಂದೆ, ಶತಾಯುಷಿ 106 ವರ್ಷದ ಮಿಜಾರು ಗುತ್ತು ಆನಂದ ಆಳ್ವ ನಿಧನರಾಗಿದ್ದಾರೆ.
ಇಳಿ ವಯಸ್ಸು ಮೀರಿದ್ದರೂ ಮಿಜಾರಿನ ತಮ್ಮ ಮನೆಯಲ್ಲಿ ಆರೋಗ್ಯದಲ್ಲೇ ಇದ್ದ ಆನಂದ ಆಳ್ವರು ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. ಕಳೆದ ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತದಾನಕ್ಕಾಗಿ ಬಂಗಬೆಟ್ಟು ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದರು. ಇಡೀ ರಾಜ್ಯದಲ್ಲಿಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಅತಿ ಹಿರಿಯ ವ್ಯಕ್ತಿ ಎನ್ನುವ ಹೆಗ್ಗಳಿಕೆ ಕೇಳಿಬಂದಿತ್ತು.
1918ರಲ್ಲಿ ಜನಿಸಿದ್ದ ಆನಂದ ಆಳ್ವರು ಸಣ್ಣಂದಿನಲ್ಲಿ ಕಿನ್ನಿಕಂಬಳದ ಸರಕಾರಿ ಶಾಲೆಯಲ್ಲಿ ಐದನೇ ಕ್ಲಾಸು ಓದಿದ್ದರಂತೆ. ಮಿಜಾರಿನಲ್ಲಿದ್ದುಕೊಂಡೇ ಕೃಷಿಕನಾಗಿದ್ದ ಆನಂದ ಆಳ್ವರು ಒಂದು ಬಾರಿ ಬೀಡಿ ವ್ಯವಹಾರವನ್ನೂ ಮಾಡಿಕೊಂಡಿದ್ದರು. ಆನಂತರ ಅಬಕಾರಿ ಗುತ್ತಿಗೆಯನ್ನೂ ಮಾಡಿದ್ದರು. ಕಂಬಳ, ದೈವಾರಾಧನೆ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು. ಸ್ವತಃ ಕಂಬಳದ ಕೋಣಗಳನ್ನು ಸಾಕಿ ಕಂಬಳದ ಸ್ಪರ್ಧೆಗಳಿಗೆ ತೆರಳುತ್ತಿದ್ದರು. 2022ರ ಆಗಸ್ಟ್ ತಿಂಗಳಲ್ಲಿ ಆಳ್ವಾಸ್ ಸಂಸ್ಥೆಯ ಆವರಣದಲ್ಲಿ ಆನಂದ ಆಳ್ವರ 105 ವರ್ಷದ ಸಂಭ್ರಮಪೂರ್ಣ ಕಾರ್ಯಕ್ರಮ ನಡೆದಿತ್ತು.
107 year old Mijar Guthu Anand Alva, father of Alvas Education Foundation chairman Mohan Alva no more
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm