ಬ್ರೇಕಿಂಗ್ ನ್ಯೂಸ್
06-08-20 10:31 am Udupi Reporter ಕರಾವಳಿ
ಉಡುಪಿ, ಆಗಸ್ಟ್ 06: ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದ ವೃದ್ಧೆಯನ್ನು ಪೊಲೀಸ್ ಅಧಿಕಾರಿ ಸೇರಿದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗು ಸ್ಥಳೀಯ ಆಟೋ ಚಾಲಕರು ಜೀವದ ಹಂಗು ತೊರೆದು ರಕ್ಷಿಸಿದ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ನಗರದ ಹೊರ ವಲಯದ ಕುಕ್ಕಿಕಟ್ಟೆ ಮಾರ್ಪಳ್ಳಿಯಲ್ಲಿ ಈ ಘಟನೆ ನಡೆದಿದೆ.
ಕುಕ್ಕಿಕಟ್ಟೆಯ ವೃದ್ಧೆಯೊರ್ವರು ಮನೆಯ ಬಾವಿಗೆ ಕಾಲು ಜಾರಿ ಆಕಸ್ಮಿಕವಾಗಿ ಬಿದ್ದಿದ್ದರು. ಜೀವನ್ಮರಣದ ಸ್ಥಿತಿಯಲ್ಲಿದ್ದ ಅವರ ರಕ್ಷಣೆಗೆ ಯಾರು ಮುಂದಾಗದ ಕಾರಣ ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ಗಸ್ತಿನಲ್ಲಿದ್ದ ಎಸ್ ಐ ಸದಾಶಿವ ರಾ. ಗವರೋಜಿ ಅವರಿಗೆ ವಾಕಿ ಮೂಲಕ ಸಂದೇಶ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಸ್ಥಳಕ್ಕಾಗಲಿಸಿದ್ದಾರೆ.
ಎಸ್ಐ, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಆಟೋ ಚಾಲಕರೊಬ್ಬರು ತಮ್ಮ ಜೀವದ ಹಂಗು ತೊರೆದು ಕೂಡಲೇ ಬಾವಿಗಿಳಿದು ವೃದ್ದೆಯನ್ನು ರಕ್ಷಿಸಿದ್ದಾರೆ.
ತುರ್ತು ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಬಾವಿಗಿಳಿದು ವೃದ್ದೆಯನ್ನು ರಕ್ಷಿಸಿದ ಈ ಮೂವರ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ಅಭಿನಂದಿಸಿದ್ದಾರೆ.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm