ಬ್ರೇಕಿಂಗ್ ನ್ಯೂಸ್
02-11-23 11:05 pm Mangalore Correspondent ಕರಾವಳಿ
ಮಂಗಳೂರು, ನ.2: ಸುಳ್ಯದ ಬೆಳ್ಳಾರೆಯಲ್ಲಿ 2022 ರ ಜುಲೈ ತಿಂಗಳಲ್ಲಿ ನಡೆದ ಮಸೂದ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.
ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ಮಸೂದ್ ಕೊಲೆ ಕೃತ್ಯ ನಡೆದಿತ್ತು. ಎಂಟು ಆರೋಪಿಗಳ ಪೈಕಿ ಅಭಿಲಾಷ್ ಮತ್ತು ಸುನಿಲ್ ಇವರಿಗೆ ಈಗ ಜಾಮೀನು ಲಭಿಸಿದೆ. ಆರು ಮಂದಿಗೆ ಈ ಮೊದಲೇ ಜಾಮೀನು ಸಿಕ್ಕಿತ್ತು.
ಜಾಮೀನು ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ, ಒಂದು ವರ್ಷದ ಮೇಲೆ ಆರೋಪಿಯಾಗಿ ಜೈಲಿನಲ್ಲಿದ್ದಾರೆಂಬ ವಾದಕ್ಕೆ ಪುರಸ್ಕರಿಸಿದ್ದಾರೆ. ಆರೋಪಿಗಳ ಪರವಾಗಿ ಹಿರಿಯ ವಕೀಲ ಅರುಣ್ ಶಾಮ್ ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್ ಹೇರಳೆ ಮತ್ತು ನಿಶಾಂತ್ ಕುಶಾಲಪ್ಪ ವಕಾಲತ್ತು ವಹಿದ್ದರು.
ಮಸೂದ್ ಕೊಲೆಗೆ ಪ್ರತೀಕಾರ ಎನ್ನುವಂತೆ, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಈ ಎರಡೂ ಕೃತ್ಯಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದ್ವೇಷಕ್ಕೆ ಕಾರಣವಾಗಿತ್ತು.
Mangalore Masood murder case, two accused get bail. The 18-year-old B. Masood, who was grievously injured following assault by eight persons at Kalanja village in Sullia taluk on July 20, succumbed at the hospital in Mangaluru on July 21.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm