ಬ್ರೇಕಿಂಗ್ ನ್ಯೂಸ್
03-11-23 11:39 am Mangalore Correspondent ಕರಾವಳಿ
ಮಂಗಳೂರು, ನ.3: ಪ್ರೀತಿಸುತ್ತಿದ್ದ ಹುಡುಗಿ ಜೊತೆಗೆ ಸುತ್ತಾಟಡಲು ಬಂದಿಲ್ಲವೆಂದು ಯುವಕನೊಬ್ಬ ಪಿಜಿ ಹಾಸ್ಟೆಲ್ ಕಟ್ಟಡಕ್ಕೆ ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಗರದ ಆಗ್ನೆಸ್ ಕಾಲೇಜು ಬಳಿ ಗುರುವಾರ ರಾತ್ರಿ ನಡೆದಿದೆ.
ಸುಳ್ಯ ಮೂಲದ ವಿವೇಕ್ (18) ಎಂಬ ಯುವಕ ಕೃತ್ಯ ಎಸಗಿದ್ದು ಸ್ಥಳೀಯರು ಹಿಡಿದು ಆತನಿಗೆ ಥಳಿಸಿದ್ದಾರೆ. ಈತ ಮಂಗಳೂರಿನಲ್ಲಿ ಲೈಟಿಂಗ್ ಕೆಲಸ ಮಾಡುತ್ತಿದ್ದು ಆಗ್ನೆಸ್ ಬಳಿಯ ವಿದ್ಯಾರ್ಥಿನಿಯರ ಪಿಜಿ ಹಾಸ್ಟೆಲ್ ನಲ್ಲಿ ಕೆಲಸಕ್ಕಿದ್ದ ಯುವತಿಯ ಜೊತೆಗೆ ಪ್ರೀತಿ ಹೊಂದಿದ್ದ. ಗುರುವಾರ ಸಂಜೆ ಆಕೆಗೆ ಫೋನ್ ಮಾಡಿ, ಹೊರಗೆ ಸುತ್ತಾಡಲು ಬರುವಂತೆ ಕೇಳಿಕೊಂಡಿದ್ದ.
ಆದರೆ ಯುವತಿ ನಿನ್ನ ಜೊತೆಗೆ ಬರುವುದಿಲ್ಲ ಎಂದು ಹೇಳಿ ನಿರಾಕರಣೆ ಮಾಡಿದ್ದಳು. ಪದೇ ಪದೇ ಕರೆ ಮಾಡಿದರೂ ಕೆಲಸ ಇದೆಯೆಂದು ಹೇಳಿ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಯುವಕ ಪಿಜಿ ಹಾಸ್ಟೆಲ್ ಮೇಲೆ ಕಲ್ಲು ತೂರಿದ್ದಾನೆ. ಹಾಸ್ಟೆಲ್ ಕಿಟಕಿ, ಗಾಜು ಒಡೆದು ಹೋಗಿದ್ದು ದಾಂಧಲೆಗೆ ಯತ್ನಿಸಿದ ಯುವಕನನ್ನು ಕೂಡಲೇ ಸ್ಥಳೀಯರು ಹಿಡಿದು ಥಳಿಸಿದ್ದಾರೆ. ರಾತ್ರಿ ಹತ್ತು ಗಂಟೆ ವೇಳೆಗೆ ಯುವಕನನ್ನು ಹಿಡಿದು ಥಳಿಸಿ ಕೂಡಿಹಾಕಿದ್ದರು. ಬಳಿಕ ಕದ್ರಿ ಪೊಲೀಸರನ್ನು ಕರೆಸಿ ಅವರ ವಶಕ್ಕೆ ಒಪ್ಪಿಸಿದ್ದಾರೆ. ಯುವಕನ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ. ಕುಡಿದ ಮತ್ತಿನಲ್ಲಿ ಕಲ್ಲು ತೂರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking incident, a youth pelted stones at a PG hostel building near Agnes College in mangaluru on Thursday night after he refused to come out with a girl he was in love with.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm