ಬ್ರೇಕಿಂಗ್ ನ್ಯೂಸ್
03-11-23 09:59 pm Mangalore Correspondent ಕರಾವಳಿ
ಪುತ್ತೂರು, ನ.3: ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಲೋಕಸಭೆ ಚುನಾವಣೆ ಸ್ಪರ್ಧಾ ಕಣದಿಂದ ಹಿಂದೆ ಸರಿಯುವ ಮಾತನಾಡಿದ್ದಾರೆ. ಚುನಾವಣೆ ಸ್ಪರ್ಧೆ, ಪದವಿಯಲ್ಲಿ ನನಗೆ ಆಸಕ್ತಿಯಿಲ್ಲ ಎಂದು ಡೀವಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಸುಳ್ಯದಂತಹ ಕುಗ್ರಾಮದಲ್ಲಿದ್ದ ನನ್ನನ್ನು ಪಕ್ಷ ಶಾಸಕ, ಸಂಸದ, ಕೇಂದ್ರ ಸಚಿವ, ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಬಿ.ಎಸ್.ಯಡಿಯೂರಪ್ಪ ಅವರ ಬಳಿಕ ಪಕ್ಷದಲ್ಲಿ ಇಷ್ಟೊಂದು ಸ್ಥಾನಗಳನ್ನು ಪಡೆದ ವ್ಯಕ್ತಿ ನಾನೊಬ್ಬನೇ. ಇನ್ನು ಏನಿದ್ದರೂ ಪಕ್ಷವನ್ನು ಗೆಲ್ಲಿಸುವುದರಲ್ಲಿ ನನಗೆ ಆಸಕ್ತಿ. ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿ ಮಾಡುವುದರಲ್ಲಷ್ಟೆ ನನ್ನ ಆದ್ಯತೆ ಎಂದು ಹೇಳಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಯಾರು ನಿಂತರೂ ಬಿಜೆಪಿಗೆ ಸೋಲಾಗಲ್ಲ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಇಡೀ ರಾಜ್ಯಕ್ಕೆ ಇದು ಅನ್ವಯವಾಗಲಿದೆ. 25 ಅಲ್ಲ, ಈ ಬಾರಿ 28 ಕ್ಷೇತ್ರವನ್ನೂ ಗೆಲ್ಲಲಿದ್ದೇವೆ ಎಂದು ಹೇಳಿದ್ದಾರೆ. ಇತ್ತೀಚೆಗೆ ಪಕ್ಷದ ಕೇಂದ್ರ ನಾಯಕರ ಬಗ್ಗೆಯೇ ಅಸಮಾಧಾನ ವ್ಯಕ್ತಪಡಿಸಿದ್ದ ಡೀವಿ ಸದಾನಂದ ಗೌಡ, ದೆಹಲಿಗೆ ತೆರಳಿ ವಾಪಸ್ ಆಗಿದ್ದರು. ದೆಹಲಿಯಲ್ಲಿ ಕೇಂದ್ರ ನಾಯಕರನ್ನು ಭೇಟಿಯಾಗಿ ಬಂದ ಬಳಿಕ ದಿಢೀರ್ ಆಗಿ ರಾಜಕೀಯ ವೈರಾಗ್ಯದ ಮಾತುಗಳನ್ನಾಡಿದ್ದಾರೆ.
ಹೀಗಾಗಿ ದೆಹಲಿಗೆ ತೆರಳಿದ್ದಾಗ ಚುನಾವಣೆ ರಾಜಕಾರಣದಿಂದ ಹಿಂದೆ ಸರಿಯಲು ಕೇಂದ್ರ ನಾಯಕರೇ ಸೂಚಿಸಿದ್ದರೇ ಅನ್ನುವ ಅನುಮಾನ ಬಂದಿದೆ. ಚುನಾವಣೆ ಸ್ಪರ್ಧೆ ಮಾಡಲ್ಲ ಎಂದು ಪರೋಕ್ಷವಾಗಿ ಡಿವಿಎಸ್ ಹೇಳಿರುವುದು ಅಚ್ಚರಿ ಮೂಡಿಸಿದೆ.
Sadananda Gowda, not interested to contest in coming elections.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am