ಬ್ರೇಕಿಂಗ್ ನ್ಯೂಸ್
03-11-23 10:21 pm Udupi Correspondent ಕರಾವಳಿ
ಪಡುಬಿದ್ರೆ, ನ 03: ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಎಸೆಲ್ಪಟ್ಟು ಬೈಕ್ ಸವಾರನ ಮೇಲೆ ಟ್ಯಾಂಕರ್ ಲಾರಿ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರೆ ಪೇಟೆ ಬಸ್ ನಿಲ್ದಾಣದ ಬಳಿ ನಡೆದಿದೆ.
ಮೃತ ಸವಾರನನ್ನು ಪಡುಬಿದ್ರೆ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ.

ಇಂದು ಸಂಜೆ ಪ್ರಜ್ವಲ್ ಕೆಲಸ ಮುಗಿಸಿ ತನ್ನ ಮನೆಗೆ ತೆರಳುತ್ತಿದ್ದಾಗ ಪಡುಬಿದ್ರೆ ಪೇಟೆ ಬಸ್ ನಿಲ್ದಾಣದ ಬಳಿ ನಿಯಂತ್ರಣ ತಪ್ಪಿ ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಟ್ಯಾಂಕರ್ ಲಾರಿ ಹರಿದ ಪರಿಣಾಮ ಪ್ರಜ್ವಲ್ ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
Padubidri accident, Youth killed after truck goes over him after ramming bus.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm