ಬ್ರೇಕಿಂಗ್ ನ್ಯೂಸ್
04-11-23 08:19 pm Mangalore Correspondent ಕರಾವಳಿ
ಮಂಗಳೂರು, ನ.4: ದೀಪಾವಳಿ, ತುಳಸಿ ಪೂಜೆ ಮತ್ತು ಕ್ರಿಸ್ಮಸ್ ಹಬ್ಬಗಳ ಸಂದರ್ಭದಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಆದೇಶ ಪ್ರಕಾರ, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ ಹತ್ತು ಗಂಟೆ ವರೆಗೆ ಮಾತ್ರ ಪಟಾಕಿ ಸುಡುವುದಕ್ಕೆ ಅವಕಾಶ ನೀಡಲಾಗಿದೆ.
ಹಬ್ಬಗಳ ಸಂದರ್ಭದಲ್ಲಿ ಹಸಿರು ಪಟಾಕಿಗಳು ಮಾತ್ರ ಬಳಸಬೇಕು, ಪಟಾಕಿಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿ, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು. ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆ ಸುತ್ತಮುತ್ತಲಿನ ಹಾಗೂ ನಿಷೇಧಿತ ವಲಯದಲ್ಲಿ ಪಟಾಕಿ ಬಳಸುವಂತಿಲ್ಲ ಮತ್ತು ಮಾರಾಟ ಮಾಡುವಂತಿಲ್ಲ. ಹಸಿರು ಪಟಾಕಿಗಳ ಮೇಲೆ ಮತ್ತು ಪ್ಯಾಕೇಟ್ ಮೇಲೆ ಹಸಿರು ಪಟಾಕಿ ಚಿಹ್ನೆ ಇರುತ್ತದೆ ಹಾಗೂ ಕ್ಯೂಆರ್ ಕೋಡ ಸಹ ಇರುತ್ತದೆ ಇವು ಹಸಿರು ಪಟಾಕಿಗಳೆಂದು ಗುರುತಿಸಬಹುದು.
ಹಬ್ಬಗಳ ಸಂದರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆಯ ವರೆಗೆ ಮಾತ್ರ ಹಸಿರು (ಕಡಿಮೆ ಶಬ್ದ ಮಾಡುವ ) ಪಟಾಕಿ, ಸುಡುಮದ್ದು ಸಿಡಿಸುವುದಕ್ಕೆ ಸರ್ವೋಚ್ಚ ನ್ಯಾಯಾಲಯವು ಅನುಮತಿ ನೀಡಿದೆ. ಉಳಿದ ಸಮಯದಲ್ಲಿ ಪಟಾಕಿ ಸುಡುಮದ್ದುಗಳನ್ನು ಸಿಡಿಸುವುದು ನಿಷೇಧಿಸಲಾಗಿದೆ. ಕಡ್ಡಾಯವಾಗಿ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು ಮಹಾನಗರಪಾಲಿಕೆಯ ಉಪ ಆಯುಕ್ತರು(ಕಂದಾಯ) ಪ್ರಕಟಣೆಯಲ್ಲಿ ತಿಳಸಿದ್ದಾರೆ.
No bursting crackers after 10pm in Mangalore for Deepavali and Christmas.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 04:09 pm
HK News Desk
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
18-06-25 02:10 pm
Mangalore Correspondent
Mangalore Accident, Jeppinamogaru, Aman Rao,...
18-06-25 10:24 am
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm