ಬ್ರೇಕಿಂಗ್ ನ್ಯೂಸ್
10-11-23 05:57 pm Udupi Correspondent ಕರಾವಳಿ
ಉಡುಪಿ, ನ.10: ನಾಗಲ್ಯಾಂಡ್, ಅರುಣಾಚಲ ಪ್ರದೇಶ ರಾಜ್ಯಪಾಲರಾಗಿದ್ದ, ಉಡುಪಿ ಮೂಲದ ಪದ್ಮನಾಭ ಬಾಲಕೃಷ್ಣ ಆಚಾರ್ಯ (ಪಿ.ಬಿ. ಆಚಾರ್ಯ) ಇಂದು ಮುಂಬೈನ ನಿವಾಸದಲ್ಲಿ ನಿಧನ ಹೊಂದಿದರು.
ಮಣಿಪುರ, ನಾಗಲ್ಯಾಂಡ್, ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಅವರು, ನಿವೃತ್ತಿ ಬಳಿಕ ಮುಂಬೈನಲ್ಲಿ ನೆಲೆಸಿದ್ದರು. ಉಡುಪಿಯಲ್ಲಿ ಬಾಲಕೃಷ್ಣ - ರಾಧಾ ಆಚಾರ್ಯ ದಂಪತಿ ಪುತ್ರನಾಗಿ 1931ರ ಅ.8ರಂದು ಜನಿಸಿದ್ದರು. ಎಂಜಿಎಂ ಕಾಲೇಜು ಆರಂಭದಲ್ಲಿ ಪದವಿ ತರಗತಿಯ ಮೊದಲ ಬ್ಯಾಚ್ ವಿದ್ಯಾರ್ಥಿಯಾಗಿದ್ದರು.
ಪದವಿ ಬಳಿಕ ಮುಂಬೈಗೆ ತೆರಳಿದ್ದ ಪದ್ಮನಾಭ ಆಚಾರ್ಯ ಅವರು ಶಿಕ್ಷಣ ಮತ್ತು ಉದ್ಯೋಗವನ್ನು ಜೊತೆಗೆ ನಿರ್ವಹಿಸುತ್ತ ಎಬಿವಿಪಿಯಲ್ಲಿ ತೊಡಗಿಸಿಕೊಂಡಿದ್ದರು. ನಂತರ, ಎಬಿವಿಪಿ ಸಂಘಟನೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮುಂಬೈ ವಿವಿಯಲ್ಲಿ ಎಲ್ಎಲ್ಬಿ ಪದವಿ ಪಡೆದಿದ್ದ ಅವರು ಮುಂಬೈ ವಿವಿಯ ಸೆನೆಟ್ ಸದಸ್ಯರೂ ಆಗಿದ್ದರು. ಈಶಾನ್ಯ ರಾಜ್ಯಗಳಲ್ಲಿ ಪೂರ್ಣಾವಧಿ ಕಾರ್ಯಕರ್ತರಾಗಿ ಅಲ್ಲಿನ ಅಭಿವೃದ್ಧಿ ಮತ್ತು ಶೈಕ್ಷಣಿಕ ವಿಚಾರದಲ್ಲಿ ಆಳವಾದ ಜ್ಞಾನ ಹೊಂದಿದ್ದರು. ಬಳಿಕ ಈಶಾನ್ಯ ರಾಜ್ಯಗಳ ರಾಜ್ಯಪಾಲರಾಗಿ ನಿಯುಕ್ತಗೊಂಡು ಅಲ್ಲಿಯೇ ನೆಲೆಸಿದ್ದರು. ಪತ್ನಿ ಸವಿತಾ ಆಚಾರ್ಯ, ಮೂವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
Popularly known as ‘PB’, he breathed his last at his home in Andheri west and the funeral shall be performed this evening at the nearby Oshiwara Crematorium.Born on October 8, 1931 in Udupi (Karnataka), Acharya completed his school and college education there before coming to Mumbai and acquired a law degree from University of Mumbai, subsequently joining a business along with one of his brothers here.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm