ಬ್ರೇಕಿಂಗ್ ನ್ಯೂಸ್
11-11-23 05:20 pm Udupi Correspondent ಕರಾವಳಿ
ಕುಂದಾಪುರ, ನ.11: ಮೀನುಗಾರಿಕೆ ಬೋಟ್ನಿಂದ ಆಯತಪ್ಪಿ ಅರಬ್ಬಿ ಸಮುದ್ರಕ್ಕೆ ಬಿದ್ದು ಸುದೀರ್ಘ 43 ಗಂಟೆಗಳ ಕಾಲ ಈಜುತ್ತಲೇ ಬದುಕುಳಿದಿದ್ದ ಮೀನುಗಾರನನ್ನು ಗಂಗೊಳ್ಳಿ ಮೂಲದ ಮೀನುಗಾರರು ರಕ್ಷಣೆ ಮಾಡಿದ್ದಾರೆ.
ತಮಿಳುನಾಡಿನ 8 ಜನರ ತಂಡ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದರು. ತಂಡದಲ್ಲಿದ್ದ ಮುರುಗನ್ (25) ಎಂಬ ಮೀನುಗಾರ ಬುಧವಾರ ರಾತ್ರಿ ಮೂತ್ರ ವಿಸರ್ಜನೆಗೆ ಬೋಟ್ನ ಅಂಚಿಗೆ ಹೋಗಿದ್ದ ವೇಳೆ ಸಮುದ್ರಕ್ಕೆ ಬಿದ್ದಿದ್ದ. ಮುರುಗನ್ ಸಮುದ್ರದಲ್ಲಿ ಬಿದ್ದಿರುವುದು ಇತರೇ ಮೀನುಗಾರರಿಗೆ ತಿಳಿದಿರಲಿಲ್ಲ. ಬಳಿಕ ವಿಷಯ ತಿಳಿದು ಹುಡುಕಾಟ ನಡೆಸಿದರೂ ಪತ್ತೆ ಆಗಿರಲಿಲ್ಲ. ಕೊನೆಗೆ ತಮಿಳುನಾಡು ಮೀನುಗಾರರು ಮುರುಗನ್ ನೀರುಪಾಲಾಗಿ ಮೃತಪಟ್ಟಿದ್ದಾನೆ ಎಂದುಕೊಂಡಿದ್ದರು.
ನ.10ರಂದು ಶುಕ್ರವಾರ ಸಂಜೆ ಗಂಗೊಳ್ಳಿಯ ಸಾಗರ್ ಬೋಟಿನ ಮೀನುಗಾರರು ಆಳ ಸಮುದ್ರಕ್ಕೆ ತೆರಳಿದ್ದಾಗ, ಸಮುದ್ರದಲ್ಲಿ ಯಾರೋ ಈಜುವಂತೆ ಕಂಡುಬಂದಿದೆ. ಕೈಯನ್ನು ಎತ್ತಿ ರಕ್ಷಣೆಗೆ ಕೂಗಿಕೊಂಡಿದ್ದ ಯುವಕನನ್ನು ಕೂಡಲೇ ಎತ್ತಿ ಬೋಟಿಗೆ ಹಾಕಿದ್ದಾರೆ. ಬರೋಬ್ಬರಿ ಎರಡು ದಿನಗಳ ಕಾಲ ಸಮುದ್ರದಲ್ಲಿ ಈಜಾಡುತ್ತಲೇ ಬದುಕುಳಿದ ಮೀನುಗಾರನ ಬಗ್ಗೆ ತಮಿಳುನಾಡು ಮೀನುಗಾರರಿಗೆ ತಿಳಿಸಿದ್ದು ಅಚ್ಚರಿಗೆ ಒಳಗಾಗಿದ್ದಾರೆ.
A 25 year old fisherman of Tamil Nadu who fell off a boat during a fishing expedition miraculously survived in the water for two days until help came through.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm