ಬ್ರೇಕಿಂಗ್ ನ್ಯೂಸ್
11-11-23 05:20 pm Udupi Correspondent ಕರಾವಳಿ
ಕುಂದಾಪುರ, ನ.11: ಮೀನುಗಾರಿಕೆ ಬೋಟ್ನಿಂದ ಆಯತಪ್ಪಿ ಅರಬ್ಬಿ ಸಮುದ್ರಕ್ಕೆ ಬಿದ್ದು ಸುದೀರ್ಘ 43 ಗಂಟೆಗಳ ಕಾಲ ಈಜುತ್ತಲೇ ಬದುಕುಳಿದಿದ್ದ ಮೀನುಗಾರನನ್ನು ಗಂಗೊಳ್ಳಿ ಮೂಲದ ಮೀನುಗಾರರು ರಕ್ಷಣೆ ಮಾಡಿದ್ದಾರೆ.
ತಮಿಳುನಾಡಿನ 8 ಜನರ ತಂಡ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದರು. ತಂಡದಲ್ಲಿದ್ದ ಮುರುಗನ್ (25) ಎಂಬ ಮೀನುಗಾರ ಬುಧವಾರ ರಾತ್ರಿ ಮೂತ್ರ ವಿಸರ್ಜನೆಗೆ ಬೋಟ್ನ ಅಂಚಿಗೆ ಹೋಗಿದ್ದ ವೇಳೆ ಸಮುದ್ರಕ್ಕೆ ಬಿದ್ದಿದ್ದ. ಮುರುಗನ್ ಸಮುದ್ರದಲ್ಲಿ ಬಿದ್ದಿರುವುದು ಇತರೇ ಮೀನುಗಾರರಿಗೆ ತಿಳಿದಿರಲಿಲ್ಲ. ಬಳಿಕ ವಿಷಯ ತಿಳಿದು ಹುಡುಕಾಟ ನಡೆಸಿದರೂ ಪತ್ತೆ ಆಗಿರಲಿಲ್ಲ. ಕೊನೆಗೆ ತಮಿಳುನಾಡು ಮೀನುಗಾರರು ಮುರುಗನ್ ನೀರುಪಾಲಾಗಿ ಮೃತಪಟ್ಟಿದ್ದಾನೆ ಎಂದುಕೊಂಡಿದ್ದರು.
ನ.10ರಂದು ಶುಕ್ರವಾರ ಸಂಜೆ ಗಂಗೊಳ್ಳಿಯ ಸಾಗರ್ ಬೋಟಿನ ಮೀನುಗಾರರು ಆಳ ಸಮುದ್ರಕ್ಕೆ ತೆರಳಿದ್ದಾಗ, ಸಮುದ್ರದಲ್ಲಿ ಯಾರೋ ಈಜುವಂತೆ ಕಂಡುಬಂದಿದೆ. ಕೈಯನ್ನು ಎತ್ತಿ ರಕ್ಷಣೆಗೆ ಕೂಗಿಕೊಂಡಿದ್ದ ಯುವಕನನ್ನು ಕೂಡಲೇ ಎತ್ತಿ ಬೋಟಿಗೆ ಹಾಕಿದ್ದಾರೆ. ಬರೋಬ್ಬರಿ ಎರಡು ದಿನಗಳ ಕಾಲ ಸಮುದ್ರದಲ್ಲಿ ಈಜಾಡುತ್ತಲೇ ಬದುಕುಳಿದ ಮೀನುಗಾರನ ಬಗ್ಗೆ ತಮಿಳುನಾಡು ಮೀನುಗಾರರಿಗೆ ತಿಳಿಸಿದ್ದು ಅಚ್ಚರಿಗೆ ಒಳಗಾಗಿದ್ದಾರೆ.
A 25 year old fisherman of Tamil Nadu who fell off a boat during a fishing expedition miraculously survived in the water for two days until help came through.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm