ಬ್ರೇಕಿಂಗ್ ನ್ಯೂಸ್
11-11-23 08:48 pm Mangalore Correspondent ಕರಾವಳಿ
ಬೆಳ್ತಂಗಡಿ, ನ 11: ಇಲ್ಲೊಬ್ಬ ಚಾಲಕ ತನ್ನ ಆರು ಮಂದಿ ಗೆಳೆಯರನ್ನು ಆಂಬುಲೆನ್ಸ್ ನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳ ,ಉಡುಪಿ ದೇವಸ್ಥಾನಕ್ಕೆ ಟ್ರಿಪ್ ಹೋರಟಿದ್ದ ಆದರೆ ಕೊಟ್ಟಿಗೆಹಾರ ಮಾರ್ಗವಾಗಿ ಉಜಿರೆಗೆ ಬರುತ್ತಿದ್ದಂತೆ ಬೆಳ್ತಂಗಡಿ ಸಂಚಾರಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.
ಬೆಂಗಳೂರಿನಿಂದ ಕೊಟ್ಟಿಗೆಹಾರ ಮಾರ್ಗವಾಗಿ ಚಾರ್ಮಾಡಿ ಘಾಟಿ ಮೂಲಕ ಉಜಿರೆ ಕಡೆ ಆಂಬುಲೆನ್ಸ್ ನಲ್ಲಿ ಒಟ್ಟು ಏಳು ಜನ ಬರುತ್ತಿರುವ ಮಾಹಿತಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಅವರಿಗೆ ಮಾಹಿತಿ ಬಂದಿದೆ, ತತ್ ಕ್ಷಣ ತಮ್ಮ ಠಾಣೆಯ ಸಿಬಂದಿ ಸುನಿಲ್ ನನ್ನು ಉಜಿರೆ ಬೀಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮಾಹಿತಿ ನೀಡಿ ವಾಹನ ನಿಲ್ಲಿಸಿ ಠಾಣೆಗೆ ತರಲು ಸೂಚಿಸಿದ್ದಾರೆ.
ಆಂಬುಲೆನ್ಸ್ ಠಾಣೆಗೆ ತಂದು ವಿಚಾರಿಸಿದಾಗ ಆಂಬುಲೆನ್ಸ್ ನಲ್ಲಿ ಗೆಳೆಯರೊಂದಿಗೆ ದೇವಸ್ಥಾನ ಟ್ರಿಪ್ ಬಗ್ಗೆ ಹೇಳಿದ್ದಾರೆ. ಸಂಚಾರಿ ಪೊಲೀಸರು ಚಾಲಕನಿಗೆ 4,500 ರೂ. ಫೈನ್ ಹಾಕಿದ್ದಾರೆ.
Mangalore Ambulance driver along with seven friends held at Belthangady for using vehicle for jolly trip.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am