ಬ್ರೇಕಿಂಗ್ ನ್ಯೂಸ್
13-11-23 11:12 pm Mangalore Correspondent ಕರಾವಳಿ
ಮಂಗಳೂರು, ನ.14: ದಪ್ಪಗಿದ್ದೇನೆ, ನೋಡಲು ಚಂದಾ ಕಾಣ್ತಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಹೆತ್ತವರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಎಜೆ ಆಸ್ಪತ್ರೆಯ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದ ಪ್ರಕೃತಿ ಶೆಟ್ಟಿ ಸೋಮವಾರ ನಸುಕಿನ ಜಾವ 3 ಗಂಟೆ ವೇಳೆಗೆ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನ.16ರಂದು ಪರೀಕ್ಷೆ ಆರಂಭವಾಗುತ್ತಿದ್ದು, ಅದಕ್ಕಾಗಿ ಬೆಳಗ್ಗೆ ಬೇಗ ಎದ್ದು ಓದುತ್ತಿದ್ದರು. ಇದೇ ವೇಳೆ, ಪ್ರಕೃತಿ ಕಟ್ಟಡದಿಂದ ಹೊರಕ್ಕೆ ಹಾರಿದ್ದಾರೆ ಎನ್ನಲಾಗುತ್ತಿದೆ. ಆದರೆ, ಡೆತ್ ನೋಟ್ ನಲ್ಲಿ ತನ್ನನ್ನು ಕೆಲವರು ಗೇಲಿ ಮಾಡುತ್ತಿದ್ದಾರೆಂದು ಬರೆದಿದ್ದಾರೆ ಎನ್ನುವ ಮಾಹಿತಿಯನ್ನು ಪೊಲೀಸರು ತಿಳಿಸಿದ್ದಾರೆ.
ಈಕೆಯ ಕುಟುಂಬ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ವಾಸವಿದ್ದು, ತಾಯಿ ಮನೆ ಬೈಂದೂರಿನಲ್ಲಿದೆ. ವಿಷಯ ತಿಳಿದ ಕೂಡಲೇ ಅಜ್ಜನ ಮನೆಯವರು ಬೈಂದೂರಿನಿಂದ ಮಂಗಳೂರಿಗೆ ಆಗಮಿಸಿದ್ದರು. ಅಜ್ಜಿ ಬೈಂದೂರಿನಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗುತ್ತಿದೆ. ಮಂಗಳೂರಿಗೆ ಬಂದ ಹೆತ್ತವರು, ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು ಅಷ್ಟಕ್ಕೇ ಸಾವನ್ನಪ್ಪಿದ್ದಾಳೆ ಅನ್ನುವುದನ್ನು ನಂಬುವುದಿಲ್ಲ. ಬೇರೇನಾದರೂ ಕಾರಣಗಳಿವೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕು ಎಂದ ಮಾಧ್ಯಮಕ್ಕೆ ತಿಳಿಸಿದ್ದಾರೆ. ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a shocking incident, the parents of an MBBS student committed suicide by writing a suicide note saying that she was fat and could not look good. As per the preliminary investigations, Prakruthi was depressed over being fat and not able to overcome it and that is why he committed suicide. died by suicide at Aj Medical college hostel building at Monday November 13.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm