ಬ್ರೇಕಿಂಗ್ ನ್ಯೂಸ್
13-11-23 11:12 pm Mangalore Correspondent ಕರಾವಳಿ
ಮಂಗಳೂರು, ನ.14: ದಪ್ಪಗಿದ್ದೇನೆ, ನೋಡಲು ಚಂದಾ ಕಾಣ್ತಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಹೆತ್ತವರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಎಜೆ ಆಸ್ಪತ್ರೆಯ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದ ಪ್ರಕೃತಿ ಶೆಟ್ಟಿ ಸೋಮವಾರ ನಸುಕಿನ ಜಾವ 3 ಗಂಟೆ ವೇಳೆಗೆ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನ.16ರಂದು ಪರೀಕ್ಷೆ ಆರಂಭವಾಗುತ್ತಿದ್ದು, ಅದಕ್ಕಾಗಿ ಬೆಳಗ್ಗೆ ಬೇಗ ಎದ್ದು ಓದುತ್ತಿದ್ದರು. ಇದೇ ವೇಳೆ, ಪ್ರಕೃತಿ ಕಟ್ಟಡದಿಂದ ಹೊರಕ್ಕೆ ಹಾರಿದ್ದಾರೆ ಎನ್ನಲಾಗುತ್ತಿದೆ. ಆದರೆ, ಡೆತ್ ನೋಟ್ ನಲ್ಲಿ ತನ್ನನ್ನು ಕೆಲವರು ಗೇಲಿ ಮಾಡುತ್ತಿದ್ದಾರೆಂದು ಬರೆದಿದ್ದಾರೆ ಎನ್ನುವ ಮಾಹಿತಿಯನ್ನು ಪೊಲೀಸರು ತಿಳಿಸಿದ್ದಾರೆ.
ಈಕೆಯ ಕುಟುಂಬ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ವಾಸವಿದ್ದು, ತಾಯಿ ಮನೆ ಬೈಂದೂರಿನಲ್ಲಿದೆ. ವಿಷಯ ತಿಳಿದ ಕೂಡಲೇ ಅಜ್ಜನ ಮನೆಯವರು ಬೈಂದೂರಿನಿಂದ ಮಂಗಳೂರಿಗೆ ಆಗಮಿಸಿದ್ದರು. ಅಜ್ಜಿ ಬೈಂದೂರಿನಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗುತ್ತಿದೆ. ಮಂಗಳೂರಿಗೆ ಬಂದ ಹೆತ್ತವರು, ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು ಅಷ್ಟಕ್ಕೇ ಸಾವನ್ನಪ್ಪಿದ್ದಾಳೆ ಅನ್ನುವುದನ್ನು ನಂಬುವುದಿಲ್ಲ. ಬೇರೇನಾದರೂ ಕಾರಣಗಳಿವೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕು ಎಂದ ಮಾಧ್ಯಮಕ್ಕೆ ತಿಳಿಸಿದ್ದಾರೆ. ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a shocking incident, the parents of an MBBS student committed suicide by writing a suicide note saying that she was fat and could not look good. As per the preliminary investigations, Prakruthi was depressed over being fat and not able to overcome it and that is why he committed suicide. died by suicide at Aj Medical college hostel building at Monday November 13.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm