ಬ್ರೇಕಿಂಗ್ ನ್ಯೂಸ್
17-11-23 11:44 am Mangalore Correspondent ಕರಾವಳಿ
ಮಂಗಳೂರು, ನ.17: ಮಂಗಳೂರಿನ ಖ್ಯಾತ ಯೂರಾಲಜಿಸ್ಟ್ (ಮೂತ್ರಶಾಸ್ತ್ರ ವಿಭಾಗ) ತಜ್ಞರಾಗಿದ್ದ ಕೆಎಂಸಿ ಆಸ್ಪತ್ರೆಯ ವೈದ್ಯ ಡಾ.ಜಿ.ಜಿ. ಲಕ್ಷ್ಮಣ ಪ್ರಭು ಹೃದಯಾಘಾತದಿಂದ ನಿಧನರಾಗಿದ್ದಾರೆ.
61 ವರ್ಷದ ಲಕ್ಷ್ಮಣ ಪ್ರಭು ಅವರು ವಾರದ ಹಿಂದೆ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿರುವಾಗಲೇ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಅವರನ್ನು ತೀವ್ರ ನಿಗಾ ವಿಭಾಗಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಶುಕ್ರವಾರ ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.
ಮೂರು ದಶಕಕ್ಕೂ ಹೆಚ್ಚು ಅನುಭವ ಹೊಂದಿದ್ದ ಡಾ. ಜಿ ಜಿ ಲಕ್ಷ್ಮಣ ಪ್ರಭು ಹಲವು ವರ್ಷಗಳ ಕಾಲ ಕೆಎಂಸಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ್ದರು. ಹಲವಾರು ಸಂಕೀರ್ಣ ವೈದ್ಯಕೀಯ ಪ್ರಕರಣಗಳನ್ನು ನಿರ್ವಹಿಸಿದ್ದ ಅವರು, ಯುರೊಲಿಥಿಯಾಸಿಸ್, ಆಂಡ್ರಾಲಜಿ, ಯುರೊಡೈನಾಮಿಕ್ಸ್, ರೆಕಾನ್-ಯೂರಾಲಜಿ, ಯುರೊಜಿನೆಕಾಲಜಿ ಮತ್ತು ಎಂಡೋರಾಲಜಿಯಲ್ಲಿ ಪರಿಣತಿಯನ್ನು ಹೊಂದಿದ್ದರು. ಡಾ.ಜಿ.ಜಿ. ಲಕ್ಷ್ಮಣ ಪ್ರಭು ಅವರ ಅಕಾಲಿಕ ನಿಧನಕ್ಕೆ ಅನೇಕ ಗಣ್ಯರು, ಹಿರಿಯ , ಕಿರಿಯ ವೈದ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
Renowned urologist Dr G G Laxman Prabhu passes away in Mangalore. A specialist in urology with a rich experience of 36 years, he was working in KMC Hospital Mangaluru.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm