ಬ್ರೇಕಿಂಗ್ ನ್ಯೂಸ್
18-11-23 06:57 pm Mangalore Correspondent ಕರಾವಳಿ
ಮಂಗಳೂರು, ನ.18: ಮುಸ್ಲಿಂ ಸ್ಪೀಕರ್ಗೆ ಬಿಜೆಪಿ ಶಾಸಕರು ನಮಸ್ಕರಿಸುವಂತೆ ಮಾಡಿದ್ದೇವೆ ಎಂದು ಜಮೀರ್ ಅಹ್ಮದ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು ಟಿ ಖಾದರ್ ಪ್ರತಿಕ್ರಿಯಿಸಿ, ನಾನು ಎಲ್ಲರ ಸ್ಪೀಕರ್. ಈ ಸ್ಥಾನವನ್ನು ರಾಜಕೀಯ ಮತ್ತು ಜಾತಿ ಧರ್ಮದ ಆಧಾರದಲ್ಲಿ ನೋಡುವಂತಿಲ್ಲ ಎಂದು ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಜಾತಿ - ಧರ್ಮ, ರಾಜಕೀಯ ಎಲ್ಲವನ್ನೂ ಮೆಟ್ಟಿ ಮೇಲೆ ನಿಂತು ನೋಡಬೇಕಾದ ಸಂವಿಧಾನ ಬದ್ಧವಾದ ಪೀಠ ಈ ಸ್ಪೀಕರ್ ಸ್ಥಾನಕ್ಕಿದೆ. ಎಲ್ಲರೂ ಗೌರವ ಕೊಡುವುದು ನನಗಲ್ಲ, ಸಂವಿಧಾನ ಬದ್ಧವಾಗಿ ಸ್ಥಾಪಿತವಾಗಿರುವ ಸಭಾಧ್ಯಕ್ಷ ಸ್ಥಾನಕ್ಕೆ ಎಂದು ಖಾದರ್ ಹೇಳಿದ್ದಾರೆ.
ಸ್ಪೀಕರ್ ಸ್ಥಾನದಲ್ಲಿ ಕುಳಿತುಕೊಳ್ಳುವವರು ಸ್ಥಾನದ ಗೌರವ ಉಳಿಸಬೇಕು. ಜಮೀರ್ ಅವರ ಹೇಳಿಕೆಗೆ ನಾನು ಯಾವುದೇ ಕಮೆಂಟ್ ಮಾಡುವುದಿಲ್ಲ. ಜಾತಿಯ ಆಧಾರದಲ್ಲಿ ನನ್ನನ್ನು ಪೀಠದಲ್ಲಿ ಕುಳಿತುಕೊಳ್ಳಲು ಆಯ್ಕೆ ಮಾಡಿಲ್ಲ. ಅರ್ಹತೆಗೆ ಅನುಗುಣವಾಗಿ ಕೆಲಸ ನಿರ್ವಹಿಸುತ್ತೇನೆ ಎಂಬ ವಿಶ್ವಾಸ ಇಟ್ಟು ಸ್ಪೀಕರ್ ಸ್ಥಾನ ನೀಡಿದ್ದಾರೆ. ಎಲ್ಲರಿಗೂ ಗೌರವ ನೀಡಿ ಸ್ಪೀಕರ್ ಆಗಿ ಕೆಲಸ ನಿರ್ವಹಿಸುತ್ತೇನೆ. ಆದ್ದರಿಂದ ಸ್ಪೀಕರ್ ಸ್ಥಾನವನ್ನು ಪಕ್ಷ ಮೀರಿ ನೋಡಲು ಬಯಸುತ್ತೇನೆ ಎಂದು ಯು.ಟಿ.ಖಾದರ್ ಹೇಳಿದ್ದಾರೆ.
Zameer ahmed Muslim Speaker Remark, Speaker UT Khader says no comment in Mangalore.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm