ಬ್ರೇಕಿಂಗ್ ನ್ಯೂಸ್
18-11-23 06:57 pm Mangalore Correspondent ಕರಾವಳಿ
ಮಂಗಳೂರು, ನ.18: ಮುಸ್ಲಿಂ ಸ್ಪೀಕರ್ಗೆ ಬಿಜೆಪಿ ಶಾಸಕರು ನಮಸ್ಕರಿಸುವಂತೆ ಮಾಡಿದ್ದೇವೆ ಎಂದು ಜಮೀರ್ ಅಹ್ಮದ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು ಟಿ ಖಾದರ್ ಪ್ರತಿಕ್ರಿಯಿಸಿ, ನಾನು ಎಲ್ಲರ ಸ್ಪೀಕರ್. ಈ ಸ್ಥಾನವನ್ನು ರಾಜಕೀಯ ಮತ್ತು ಜಾತಿ ಧರ್ಮದ ಆಧಾರದಲ್ಲಿ ನೋಡುವಂತಿಲ್ಲ ಎಂದು ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಜಾತಿ - ಧರ್ಮ, ರಾಜಕೀಯ ಎಲ್ಲವನ್ನೂ ಮೆಟ್ಟಿ ಮೇಲೆ ನಿಂತು ನೋಡಬೇಕಾದ ಸಂವಿಧಾನ ಬದ್ಧವಾದ ಪೀಠ ಈ ಸ್ಪೀಕರ್ ಸ್ಥಾನಕ್ಕಿದೆ. ಎಲ್ಲರೂ ಗೌರವ ಕೊಡುವುದು ನನಗಲ್ಲ, ಸಂವಿಧಾನ ಬದ್ಧವಾಗಿ ಸ್ಥಾಪಿತವಾಗಿರುವ ಸಭಾಧ್ಯಕ್ಷ ಸ್ಥಾನಕ್ಕೆ ಎಂದು ಖಾದರ್ ಹೇಳಿದ್ದಾರೆ.
ಸ್ಪೀಕರ್ ಸ್ಥಾನದಲ್ಲಿ ಕುಳಿತುಕೊಳ್ಳುವವರು ಸ್ಥಾನದ ಗೌರವ ಉಳಿಸಬೇಕು. ಜಮೀರ್ ಅವರ ಹೇಳಿಕೆಗೆ ನಾನು ಯಾವುದೇ ಕಮೆಂಟ್ ಮಾಡುವುದಿಲ್ಲ. ಜಾತಿಯ ಆಧಾರದಲ್ಲಿ ನನ್ನನ್ನು ಪೀಠದಲ್ಲಿ ಕುಳಿತುಕೊಳ್ಳಲು ಆಯ್ಕೆ ಮಾಡಿಲ್ಲ. ಅರ್ಹತೆಗೆ ಅನುಗುಣವಾಗಿ ಕೆಲಸ ನಿರ್ವಹಿಸುತ್ತೇನೆ ಎಂಬ ವಿಶ್ವಾಸ ಇಟ್ಟು ಸ್ಪೀಕರ್ ಸ್ಥಾನ ನೀಡಿದ್ದಾರೆ. ಎಲ್ಲರಿಗೂ ಗೌರವ ನೀಡಿ ಸ್ಪೀಕರ್ ಆಗಿ ಕೆಲಸ ನಿರ್ವಹಿಸುತ್ತೇನೆ. ಆದ್ದರಿಂದ ಸ್ಪೀಕರ್ ಸ್ಥಾನವನ್ನು ಪಕ್ಷ ಮೀರಿ ನೋಡಲು ಬಯಸುತ್ತೇನೆ ಎಂದು ಯು.ಟಿ.ಖಾದರ್ ಹೇಳಿದ್ದಾರೆ.
Zameer ahmed Muslim Speaker Remark, Speaker UT Khader says no comment in Mangalore.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm