ಬ್ರೇಕಿಂಗ್ ನ್ಯೂಸ್
18-11-23 11:12 pm Mangalore Correspondent ಕರಾವಳಿ
ಮಂಗಳೂರು, ನ.18: ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯಾಟವನ್ನು ಎಲ್ಲ ಜಿಲ್ಲಾ ಕೇಂದ್ರಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ ದೊಡ್ಡ ಪರದೆಯ ಮೂಲಕ ನೇರ ಪ್ರಸಾರದಲ್ಲಿ ತೋರಿಸುವಂತೆ ರಾಜ್ಯ ಸರಕಾರ ಆದೇಶ ಮಾಡಿದೆ.
ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಈ ಬಗ್ಗೆ ಆದೇಶ ಹೊರಡಿಸಲಾಗಿದ್ದು, ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ ಈ ಕುರಿತು ದೊಡ್ಡ ಪರದೆಯ ಮೂಲಕ ಸಾರ್ವಜನಿಕರಿಗೆ ನೇರ ಪ್ರಸಾರದಲ್ಲಿ ವೀಕ್ಷಣೆಗೆ ಲಭ್ಯವಾಗುವಂತೆ ವ್ಯವಸ್ಥೆ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅಲ್ಲದೆ, ಈ ಸಂದರ್ಭದಲ್ಲಿ ಅಗತ್ಯ ಪೊಲೀಸ್ ಭದ್ರತಾ ವ್ಯವಸ್ಥೆಯನ್ನೂ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ವಿಶ್ವಕಪ್ ಕ್ರಿಕೆಟ್ ಫೈನಲ್ ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಆಟವಾಡಲಿದ್ದು, ಗುಜರಾತಿನ ಅಹ್ಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂದ್ಯಾಟ ನಡೆಯಲಿದೆ. ವಿಶ್ವಕಪ್ ಫೈನಲ್ ಹಿನ್ನೆಲೆಯಲ್ಲಿ ಇಡೀ ದೇಶದಲ್ಲಿ ಕ್ರಿಕೆಟ್ ಮೇನಿಯಾ ಎದ್ದಿದೆ.
The State Government has ordered that the World Cup final should be telecast live on a big screen in all district headquarters and district stadiums. An order in this regard has been issued by the state youth empowerment and sports department and arrangements should be made available to the public for live streaming of the matter through a big screen in all district stadiums, the order said.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm