ಬ್ರೇಕಿಂಗ್ ನ್ಯೂಸ್
14-11-20 09:16 pm Headline Karnataka News Network ಕರಾವಳಿ
ಬಂಟ್ವಾಳ, ನವೆಂಬರ್ 14: ದೀಪಾವಳಿ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಈ ಬಾರಿ ಪರಿಸರ ಸ್ನೇಹಿ ಹಣತೆಗಳು ಬಂದಿವೆ. ಆದರೆ, ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಮಾತ್ರ ವಿಭಿನ್ನ ರೀತಿಯ ಹಣತೆಗಳು ರೂಪ ಪಡೆದಿವೆ.
ಕಲ್ಲಡ್ಕ ಶಾಲೆಯ ಆವರಣದಲ್ಲಿರುವ ಗೋಶಾಲೆಯಲ್ಲಿರುವ ಸುಮಾರು 40ಕ್ಕೂ ಅಧಿಕ ಗೋವುಗಳ ಸಗಣಿಯಿಂದ ಮಕ್ಕಳೇ ಸೇರಿ (ಗೋಮಯ) 10 ಸಾವಿರ ಹಣತೆಗಳನ್ನು ತಯಾರಿಸಿದ್ದಾರೆ.

ಈಗಾಗಲೇ ಇವುಗಳನ್ನು ಪ್ರಧಾನಮಂತ್ರಿ ಕಾರ್ಯಾಲಯಕ್ಕೂ ಕಳಿಸಿಕೊಡಲಾಗಿದೆ. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸುಮಾರು 3 ಸಾವಿರದಷ್ಟು ವಿದ್ಯಾರ್ಥಿಗಳಿದ್ದಾರೆ. ಶಿಕ್ಷಕರು, ಪೋಷಕರು, ಸಾರ್ವಜನಿಕರ ಸಹಕಾರದಿಂದ ಗೋಮಯ ಹಾಗೂ ಮಣ್ಣಿನಿಂದ ಹಣತೆಗಳನ್ನು ತಯಾರಿಸಲಾಗಿದೆ. ಗೋಮಯದ ಪಾಕ ತಯಾರಿಸಿ, ಅಚ್ಚಿನಲ್ಲಿ ಒತ್ತಿ, ಬಿಸಿಲಿನಲ್ಲಿ ಒಣಗಿಸಿ ಹಣತೆ ರೆಡಿ ಮಾಡಲಾಗಿದೆ. ಶ್ರೀರಾಮ ವಿದ್ಯಾಕೇಂದ್ರ ಸಂಸ್ಥಾಪಕ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮಾರ್ಗದರ್ಶನದಲ್ಲಿ ಪದವಿ ವಿಭಾಗದ ಪ್ರಿನ್ಸಿಪಾಲ್ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ನೇತೃತ್ವದಲ್ಲಿ ಹಣತೆಗಳನ್ನು ತಯಾರಿಸಲಾಗಿದೆ.
Two dozen eco-friendly Diyas made from cow manure by the students of Sri Rama Degree College, Kalladka have been sent to PM Modi
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am