ಬ್ರೇಕಿಂಗ್ ನ್ಯೂಸ್
20-11-23 05:35 pm Udupi Correspondent ಕರಾವಳಿ
ಉಡುಪಿ, ನ.20: ಒಂದೇ ಕುಟುಂಬದ ತಾಯಿ, ಮಕ್ಕಳ ಕೊಲೆ ಪ್ರಕರಣದ ಬಗ್ಗೆ ಫೇಸ್ಬುಕ್ನಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಮೊಹಮ್ಮದ್ ಹಫೀಜ್ ಎಂಬಾತನ ಮೇಲೆ ಉಡುಪಿ ಸೈಬರ್ ಪೊಲೀಸರು ಸ್ವಯಂ ಪ್ರಕರಣ ದಾಖಲು ಮಾಡಿದ್ದಾರೆ.
ಶಿವಮೊಗ್ಗ ಮೂಲದ ಹಫೀಜ್ ಮೊಹಮ್ಮದ್ ವಿರುದ್ಧ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸು ದಾಖಲಾಗಿದೆ. ಉಡುಪಿ ನೇಜಾರಿನ ನಾಲ್ವರ ಕೊಲೆ ಪ್ರಕರಣ ಸಂಬಂಧ ಹಫೀಜ್ ಮೊಹಮದ್ ಎಂಬಾತ ತನ್ನ ಫೇಸ್ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಪೋಸ್ಟ್ಗಳನ್ನು ಹಂಚಿಕೊಂಡಿದ್ದ. ಪ್ರಿಪರೇಶನ್ ಇಲ್ಲದೇ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು ಎಂದು ಘಟನೆ ಉಲ್ಲೇಖಿಸಿ, ಪೋಸ್ಟ್ ಹಾಕಿದ್ದ.

ಈ ಬಗ್ಗೆ ಪೊಲೀಸರು ಅಪರಾಧ ಕೃತ್ಯಕ್ಕೆ ಪ್ರಚೋದನೆ, ಸಾರ್ವಜನಿಕ ಶಾಂತಿ ಕದಡುವ ಯತ್ನವೆಂದು ಐಪಿಸಿ 155, 505(2) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
Udupi family murder case, FIR on youth for spreading hatred on social media. An FIR was filed against a youth in Karnataka's Udupi district for making a statement on social media, claiming that an opportunity was lost to "finish off" the killer of a Muslim family, police said on Monday.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm