ಬ್ರೇಕಿಂಗ್ ನ್ಯೂಸ್
21-11-23 12:00 pm Mangalore Correspondent ಕರಾವಳಿ
ಮಂಗಳೂರು, ನ.21: 50 ಸಾವಿರ ರೂ. ಮೌಲ್ಯದ ಆಭರಣ ಮತ್ತಿತರ ಸೊತ್ತುಗಳಿದ್ದ ಬ್ಯಾಗನ್ನು ಪ್ರಯಾಣಿಕರೋರ್ವರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದು ಬಸ್ ನಿರ್ವಾಹಕರು ಅದನ್ನು ಮರಳಿ ವಾರೀಸುದಾರರರಿಗೆ ಒಪ್ಪಿಸಿದ ಪ್ರಸಂಗ ಮಂಗಳೂರಿನಲ್ಲಿ ನಡೆದಿದೆ.
ನ.19ರಂದು ಉಡುಪಿಯಿಂದ ಮಂಗಳೂರಿಗೆ ಮೂಕಾಂಬಿಕಾ ಹೆಸರಿನ ಖಾಸಗಿ ಬಸ್ಸಿನಲ್ಲಿ ಮಹಿಳೆಯೊಬ್ಬರು ಮಂಗಳೂರಿಗೆ ಬಂದಿದ್ದರು. ಈ ವೇಳೆ, ತನ್ನ ವ್ಯಾನಿಟಿ ಬ್ಯಾಗನ್ನು ಬಸ್ಸಿನಲ್ಲಿ ಬಿಟ್ಟು ಹೋಗಿದ್ದರು. ಬ್ಯಾಗಿನಲ್ಲಿ ನಗದು ಸೇರಿ ಸುಮಾರು 50 ಸಾವಿರ ಮೌಲ್ಯದ ಚಿನ್ನದ ಆಭರಣಗಳಿದ್ದವು. ಸೊತ್ತು ಕಳಕೊಂಡ ಪ್ರಯಾಣಿಕ ಮಹಿಳೆ ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಕೂಡಲೇ ಪಾಂಡೇಶ್ವರ ಎಎಸ್ಐ ಶ್ರೀಧರ ಅವರು ಬಸ್ ಏಜಂಟ್ ಗಳನ್ನು ಸಂಪರ್ಕಿಸಿ ಕಳಕೊಂಡ ಸೊತ್ತಿನ ಬಗ್ಗೆ ಮಾಹಿತಿ ರವಾನೆ ಮಾಡಿದ್ದಾರೆ.
ಸೋಮವಾರ ಬಸ್ಸಿನ ನಿರ್ವಾಹಕ ಜಯರಾಜ್ ಅವರು ಪಾಂಡೇಶ್ವರ ಠಾಣೆಗೆ ವ್ಯಾನಿಟಿ ಬ್ಯಾಗ್ ಸಿಕ್ಕಿರುವ ಬಗ್ಗೆ ತಿಳಿಸಿದ್ದರು. ಠಾಣೆ ಎಎಸ್ಐ ಶ್ರೀಧರ ಅವರ ನೇತೃತ್ವದಲ್ಲಿ ವ್ಯಾನಿಟಿ ಬ್ಯಾಗನ್ನು ಬಸ್ ನಿರ್ವಾಹಕ ಮಹಿಳೆಗೆ ಹಸ್ತಾಂತರಿಸಿ ಮಾನವೀಯತೆ ಮೆರೆದಿದ್ದಾರೆ.
Bus conductor returns back ladys bag with gold and cash in Mangalore. In a commendable act of honesty, a lady who accidentally left her vanity bag on a bus (KA 20 AA 8296) traveling from Udupi to Mangaluru on November 19 had her belongings, valued at Rs 50,000, returned by the vigilant bus conductor.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am