ಬ್ರೇಕಿಂಗ್ ನ್ಯೂಸ್
21-11-23 05:31 pm Mangalore Correspondent ಕರಾವಳಿ
ಉಳ್ಳಾಲ, ನ.21: ಸಹೋದ್ಯೋಗಿ ಸ್ನೇಹಿತ ಆತ್ಮಹತ್ಯೆಗೈದು ಸಾವನ್ನಪ್ಪಿದ ಬಳಿಕ ಖಿನ್ನನಾಗಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಮುಡಿಪುವಿನಲ್ಲಿ ನಡೆದಿದೆ.
ನಗರದ ಕಂಕನಾಡಿಯ ಕಾಂಚನ ಶೋರೂಮಿನಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಮುಡಿಪು, ಗರಡಿಪಳ್ಳ ನಿವಾಸಿ ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಜಯ ಎಂಬವರಿಗೆ ಸೇರಿದ ಮುಡಿಪುವಿನ ಕಾರಿನ ಗ್ಯಾರೇಜ್ ಒಳಗಡೆಯ ಕಬ್ಬಿಣದ ಸಲಾಕೆಗೆ ಕಿಶೋರ್ ನೇಣು ಹಾಕಿಕೊಂಡು ಆತ್ಮಹತ್ಯೆಗೈದಿದ್ದಾನೆ.
ನ.20ರಂದು ಬೆಳಗ್ಗೆ ಕೆಲಸಕ್ಕೆ ತೆರಳಿದ್ದ ಕಿಶೋರ್ ತಡರಾತ್ರಿಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಮನೆಮಂದಿ, ಸ್ನೇಹಿತರು ಒಟ್ಟಾಗಿ ಮನೆಯ ಸುತ್ತ ಮುತ್ತ, ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿ ಬಳಿಕ ಕಿಶೋರ್ ದಿನನಿತ್ಯವೂ ಕೆಲಸದಿಂದ ವಾಪಸ್ಸಾಗಿ ಕುಳಿತುಕೊಳ್ಳುವ ಗ್ಯಾರೇಜ್ ಸಮೀಪ ಹುಡುಕಾಡಿದಾಗ ಬೈಕ್ ಪತ್ತೆಯಾಗಿದೆ. ಗ್ಯಾರೇಜ್ ಒಳಗಡೆ ಕಿಶೋರ್ ನೇಣು ಹಾಕಿರುವುದು ಬೆಳಕಿಗೆ ಬಂದಿದೆ. ಕಿಶೋರ್ ಕೆಲಸ ಮಾಡುತ್ತಿದ್ದ ಶೋರೂಮಿನ ಸಹೋದ್ಯೋಗಿ ಸುಪರ್ ವೈಸರ್ ಆರು ತಿಂಗಳ ಹಿಂದಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಪ್ತನ ಅಕಾಲಿಕ ಸಾವಿನಿಂದ ಕಿಶೋರ್ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.
Mudipu 25 year old youth commits suicide after his friends death in Mangalore. The deceased has been identified as Kishor.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm