ಬ್ರೇಕಿಂಗ್ ನ್ಯೂಸ್
21-11-23 05:31 pm Mangalore Correspondent ಕರಾವಳಿ
ಉಳ್ಳಾಲ, ನ.21: ಸಹೋದ್ಯೋಗಿ ಸ್ನೇಹಿತ ಆತ್ಮಹತ್ಯೆಗೈದು ಸಾವನ್ನಪ್ಪಿದ ಬಳಿಕ ಖಿನ್ನನಾಗಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಮುಡಿಪುವಿನಲ್ಲಿ ನಡೆದಿದೆ.
ನಗರದ ಕಂಕನಾಡಿಯ ಕಾಂಚನ ಶೋರೂಮಿನಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಮುಡಿಪು, ಗರಡಿಪಳ್ಳ ನಿವಾಸಿ ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಜಯ ಎಂಬವರಿಗೆ ಸೇರಿದ ಮುಡಿಪುವಿನ ಕಾರಿನ ಗ್ಯಾರೇಜ್ ಒಳಗಡೆಯ ಕಬ್ಬಿಣದ ಸಲಾಕೆಗೆ ಕಿಶೋರ್ ನೇಣು ಹಾಕಿಕೊಂಡು ಆತ್ಮಹತ್ಯೆಗೈದಿದ್ದಾನೆ.
ನ.20ರಂದು ಬೆಳಗ್ಗೆ ಕೆಲಸಕ್ಕೆ ತೆರಳಿದ್ದ ಕಿಶೋರ್ ತಡರಾತ್ರಿಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಮನೆಮಂದಿ, ಸ್ನೇಹಿತರು ಒಟ್ಟಾಗಿ ಮನೆಯ ಸುತ್ತ ಮುತ್ತ, ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿ ಬಳಿಕ ಕಿಶೋರ್ ದಿನನಿತ್ಯವೂ ಕೆಲಸದಿಂದ ವಾಪಸ್ಸಾಗಿ ಕುಳಿತುಕೊಳ್ಳುವ ಗ್ಯಾರೇಜ್ ಸಮೀಪ ಹುಡುಕಾಡಿದಾಗ ಬೈಕ್ ಪತ್ತೆಯಾಗಿದೆ. ಗ್ಯಾರೇಜ್ ಒಳಗಡೆ ಕಿಶೋರ್ ನೇಣು ಹಾಕಿರುವುದು ಬೆಳಕಿಗೆ ಬಂದಿದೆ. ಕಿಶೋರ್ ಕೆಲಸ ಮಾಡುತ್ತಿದ್ದ ಶೋರೂಮಿನ ಸಹೋದ್ಯೋಗಿ ಸುಪರ್ ವೈಸರ್ ಆರು ತಿಂಗಳ ಹಿಂದಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಪ್ತನ ಅಕಾಲಿಕ ಸಾವಿನಿಂದ ಕಿಶೋರ್ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.
Mudipu 25 year old youth commits suicide after his friends death in Mangalore. The deceased has been identified as Kishor.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am