ಬ್ರೇಕಿಂಗ್ ನ್ಯೂಸ್
23-11-23 10:14 pm Mangalore Correspondent ಕರಾವಳಿ
ಮಂಗಳೂರು, ನ.23: ಪರಿಶಿಷ್ಟ ಜಾತಿಯ ಗುತ್ತಿಗೆದಾರ ಮಹಿಳೆಯೊಬ್ಬರನ್ನು ಬಿಜೆಪಿ ಕಾರ್ಪೊರೇಟರ್ ರೂಪಶ್ರೀ ಜಾತಿ ಹೆಸರೆತ್ತಿ ನಿಂದಿಸಿದ್ದಾರೆಂದು ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಸ್ಸಿ ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಸರಿಪಲ್ಲ- ಕನ್ನಗುಡ್ಡೆ ಎಂಬಲ್ಲಿ ಪಿಡಬ್ಲ್ಯುಡಿ ಇಲಾಖೆಯಿಂದ ಕಾಮಗಾರಿ ನಿರ್ವಹಿಸಲು ಅಮಲಾ ಜ್ಯೋತಿ ಎಂಬ ಪರಿಶಿಷ್ಟ ಜಾತಿಯ ಮಹಿಳಾ ಗುತ್ತಿಗೆದಾರರು ಟೆಂಡರ್ ಪಡೆದಿದ್ದರು. ಜುಲೈ 28ರಂದು ಟೆಂಡರ್ ಆಗಿದ್ದು, ಇದರಂತೆ ನ.23ರಂದು ಕನ್ನಗುಡ್ಡದ ನೂಜಿ ಎಂಬಲ್ಲಿ ಕೆಲಸ ನಿರ್ವಹಿಸಲು ಗುತ್ತಿಗೆದಾರರು ತೆರಳಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಆಗಿರುವ ರೂಪಶ್ರೀ ಸ್ಥಳಕ್ಕೆ ಬಂದಿದ್ದು ನನ್ನ ಏರಿಯಾದಲ್ಲಿ ಯಾಕೆ ಟೆಂಡರ್ ಹಾಕಿದ್ದೀಯಾ.. ನಿನ್ನ ಜಾತಿಯವರಿಗೆ ಟೆಂಡರ್ ಹಾಕಲು ಬಿಡುವುದಿಲ್ಲ ಎಂದು ಹೀಯಾಳಿಸಿ ಬೈದಿದ್ದಾರೆಂದು ಗುತ್ತಿಗೆದಾರ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರ ಮಧ್ಯೆ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಅಲ್ಲದೆ ಈ ಏರಿಯಾದಲ್ಲಿ ಕೆಲಸ ಆರಂಭಿಸಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಕಾರ್ಪೊರೇಟರ್ ರೂಪಶ್ರೀ ಜೀವ ಬೆದರಿಕೆ ಹಾಕಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯೆಂದು ತಿಳಿದಿದ್ದರೂ ಪಿಡಬ್ಲ್ಯುಡಿ ಇಂಜಿನಿಯರ್ ಎದುರಲ್ಲಿ ನಿಂದನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ.
Mangalore Atrocity case booked against Corporator Roopashree in Mangalore over dispute with SC Contractor at Saripalla.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am