ಬ್ರೇಕಿಂಗ್ ನ್ಯೂಸ್
23-11-23 10:14 pm Mangalore Correspondent ಕರಾವಳಿ
ಮಂಗಳೂರು, ನ.23: ಪರಿಶಿಷ್ಟ ಜಾತಿಯ ಗುತ್ತಿಗೆದಾರ ಮಹಿಳೆಯೊಬ್ಬರನ್ನು ಬಿಜೆಪಿ ಕಾರ್ಪೊರೇಟರ್ ರೂಪಶ್ರೀ ಜಾತಿ ಹೆಸರೆತ್ತಿ ನಿಂದಿಸಿದ್ದಾರೆಂದು ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಸ್ಸಿ ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಸರಿಪಲ್ಲ- ಕನ್ನಗುಡ್ಡೆ ಎಂಬಲ್ಲಿ ಪಿಡಬ್ಲ್ಯುಡಿ ಇಲಾಖೆಯಿಂದ ಕಾಮಗಾರಿ ನಿರ್ವಹಿಸಲು ಅಮಲಾ ಜ್ಯೋತಿ ಎಂಬ ಪರಿಶಿಷ್ಟ ಜಾತಿಯ ಮಹಿಳಾ ಗುತ್ತಿಗೆದಾರರು ಟೆಂಡರ್ ಪಡೆದಿದ್ದರು. ಜುಲೈ 28ರಂದು ಟೆಂಡರ್ ಆಗಿದ್ದು, ಇದರಂತೆ ನ.23ರಂದು ಕನ್ನಗುಡ್ಡದ ನೂಜಿ ಎಂಬಲ್ಲಿ ಕೆಲಸ ನಿರ್ವಹಿಸಲು ಗುತ್ತಿಗೆದಾರರು ತೆರಳಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಆಗಿರುವ ರೂಪಶ್ರೀ ಸ್ಥಳಕ್ಕೆ ಬಂದಿದ್ದು ನನ್ನ ಏರಿಯಾದಲ್ಲಿ ಯಾಕೆ ಟೆಂಡರ್ ಹಾಕಿದ್ದೀಯಾ.. ನಿನ್ನ ಜಾತಿಯವರಿಗೆ ಟೆಂಡರ್ ಹಾಕಲು ಬಿಡುವುದಿಲ್ಲ ಎಂದು ಹೀಯಾಳಿಸಿ ಬೈದಿದ್ದಾರೆಂದು ಗುತ್ತಿಗೆದಾರ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರ ಮಧ್ಯೆ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಅಲ್ಲದೆ ಈ ಏರಿಯಾದಲ್ಲಿ ಕೆಲಸ ಆರಂಭಿಸಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಕಾರ್ಪೊರೇಟರ್ ರೂಪಶ್ರೀ ಜೀವ ಬೆದರಿಕೆ ಹಾಕಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯೆಂದು ತಿಳಿದಿದ್ದರೂ ಪಿಡಬ್ಲ್ಯುಡಿ ಇಂಜಿನಿಯರ್ ಎದುರಲ್ಲಿ ನಿಂದನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ.
Mangalore Atrocity case booked against Corporator Roopashree in Mangalore over dispute with SC Contractor at Saripalla.
25-04-25 07:32 pm
Bangalore Correspondent
ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ, ಕಾಶ್...
25-04-25 07:30 pm
ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್ ಸ...
25-04-25 06:30 pm
Pahalgam Attack, Shivamogga, Manjunath: ಉಗ್ರರ...
24-04-25 10:13 pm
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
26-04-25 02:00 pm
HK News Desk
Gokarna Beach, Drowning, Mbbs: ಗೋಕರ್ಣ ಸಮುದ್ರದ...
25-04-25 06:37 pm
ಪಹಲ್ಗಾಮ್ ದುಷ್ಕೃತ್ಯ ; ಐದು ವರ್ಷ ಕಾಲ ಪಾಕಿನಲ್ಲಿದ್...
25-04-25 02:54 pm
BSF jawan, Pakistan: ಗಡಿಯಲ್ಲಿ ಬಿಕ್ಕಟ್ಟು ; ಪಾಕ...
25-04-25 01:16 pm
Melted plastic, Kollam, Hazard: ವಲಸೆ ಕಾರ್ಮಿಕರ...
24-04-25 09:00 pm
25-04-25 10:49 pm
Giridhar Shetty, Mangalore Correspondent
Bhatkal News, Pakistani Origin Mangalore: ಭಟ್...
25-04-25 07:43 pm
Mangalore News, Facebook post, Pahalgam Terro...
24-04-25 11:08 pm
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm