ಬ್ರೇಕಿಂಗ್ ನ್ಯೂಸ್
23-11-23 10:14 pm Mangalore Correspondent ಕರಾವಳಿ
ಮಂಗಳೂರು, ನ.23: ಪರಿಶಿಷ್ಟ ಜಾತಿಯ ಗುತ್ತಿಗೆದಾರ ಮಹಿಳೆಯೊಬ್ಬರನ್ನು ಬಿಜೆಪಿ ಕಾರ್ಪೊರೇಟರ್ ರೂಪಶ್ರೀ ಜಾತಿ ಹೆಸರೆತ್ತಿ ನಿಂದಿಸಿದ್ದಾರೆಂದು ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಸ್ಸಿ ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಸರಿಪಲ್ಲ- ಕನ್ನಗುಡ್ಡೆ ಎಂಬಲ್ಲಿ ಪಿಡಬ್ಲ್ಯುಡಿ ಇಲಾಖೆಯಿಂದ ಕಾಮಗಾರಿ ನಿರ್ವಹಿಸಲು ಅಮಲಾ ಜ್ಯೋತಿ ಎಂಬ ಪರಿಶಿಷ್ಟ ಜಾತಿಯ ಮಹಿಳಾ ಗುತ್ತಿಗೆದಾರರು ಟೆಂಡರ್ ಪಡೆದಿದ್ದರು. ಜುಲೈ 28ರಂದು ಟೆಂಡರ್ ಆಗಿದ್ದು, ಇದರಂತೆ ನ.23ರಂದು ಕನ್ನಗುಡ್ಡದ ನೂಜಿ ಎಂಬಲ್ಲಿ ಕೆಲಸ ನಿರ್ವಹಿಸಲು ಗುತ್ತಿಗೆದಾರರು ತೆರಳಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಆಗಿರುವ ರೂಪಶ್ರೀ ಸ್ಥಳಕ್ಕೆ ಬಂದಿದ್ದು ನನ್ನ ಏರಿಯಾದಲ್ಲಿ ಯಾಕೆ ಟೆಂಡರ್ ಹಾಕಿದ್ದೀಯಾ.. ನಿನ್ನ ಜಾತಿಯವರಿಗೆ ಟೆಂಡರ್ ಹಾಕಲು ಬಿಡುವುದಿಲ್ಲ ಎಂದು ಹೀಯಾಳಿಸಿ ಬೈದಿದ್ದಾರೆಂದು ಗುತ್ತಿಗೆದಾರ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರ ಮಧ್ಯೆ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಅಲ್ಲದೆ ಈ ಏರಿಯಾದಲ್ಲಿ ಕೆಲಸ ಆರಂಭಿಸಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಕಾರ್ಪೊರೇಟರ್ ರೂಪಶ್ರೀ ಜೀವ ಬೆದರಿಕೆ ಹಾಕಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯೆಂದು ತಿಳಿದಿದ್ದರೂ ಪಿಡಬ್ಲ್ಯುಡಿ ಇಂಜಿನಿಯರ್ ಎದುರಲ್ಲಿ ನಿಂದನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ.
Mangalore Atrocity case booked against Corporator Roopashree in Mangalore over dispute with SC Contractor at Saripalla.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm