ಬ್ರೇಕಿಂಗ್ ನ್ಯೂಸ್
23-11-23 10:14 pm Mangalore Correspondent ಕರಾವಳಿ
ಮಂಗಳೂರು, ನ.23: ಪರಿಶಿಷ್ಟ ಜಾತಿಯ ಗುತ್ತಿಗೆದಾರ ಮಹಿಳೆಯೊಬ್ಬರನ್ನು ಬಿಜೆಪಿ ಕಾರ್ಪೊರೇಟರ್ ರೂಪಶ್ರೀ ಜಾತಿ ಹೆಸರೆತ್ತಿ ನಿಂದಿಸಿದ್ದಾರೆಂದು ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಸ್ಸಿ ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಸರಿಪಲ್ಲ- ಕನ್ನಗುಡ್ಡೆ ಎಂಬಲ್ಲಿ ಪಿಡಬ್ಲ್ಯುಡಿ ಇಲಾಖೆಯಿಂದ ಕಾಮಗಾರಿ ನಿರ್ವಹಿಸಲು ಅಮಲಾ ಜ್ಯೋತಿ ಎಂಬ ಪರಿಶಿಷ್ಟ ಜಾತಿಯ ಮಹಿಳಾ ಗುತ್ತಿಗೆದಾರರು ಟೆಂಡರ್ ಪಡೆದಿದ್ದರು. ಜುಲೈ 28ರಂದು ಟೆಂಡರ್ ಆಗಿದ್ದು, ಇದರಂತೆ ನ.23ರಂದು ಕನ್ನಗುಡ್ಡದ ನೂಜಿ ಎಂಬಲ್ಲಿ ಕೆಲಸ ನಿರ್ವಹಿಸಲು ಗುತ್ತಿಗೆದಾರರು ತೆರಳಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಆಗಿರುವ ರೂಪಶ್ರೀ ಸ್ಥಳಕ್ಕೆ ಬಂದಿದ್ದು ನನ್ನ ಏರಿಯಾದಲ್ಲಿ ಯಾಕೆ ಟೆಂಡರ್ ಹಾಕಿದ್ದೀಯಾ.. ನಿನ್ನ ಜಾತಿಯವರಿಗೆ ಟೆಂಡರ್ ಹಾಕಲು ಬಿಡುವುದಿಲ್ಲ ಎಂದು ಹೀಯಾಳಿಸಿ ಬೈದಿದ್ದಾರೆಂದು ಗುತ್ತಿಗೆದಾರ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರ ಮಧ್ಯೆ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಅಲ್ಲದೆ ಈ ಏರಿಯಾದಲ್ಲಿ ಕೆಲಸ ಆರಂಭಿಸಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಕಾರ್ಪೊರೇಟರ್ ರೂಪಶ್ರೀ ಜೀವ ಬೆದರಿಕೆ ಹಾಕಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯೆಂದು ತಿಳಿದಿದ್ದರೂ ಪಿಡಬ್ಲ್ಯುಡಿ ಇಂಜಿನಿಯರ್ ಎದುರಲ್ಲಿ ನಿಂದನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ.
Mangalore Atrocity case booked against Corporator Roopashree in Mangalore over dispute with SC Contractor at Saripalla.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm