ಬ್ರೇಕಿಂಗ್ ನ್ಯೂಸ್
24-11-23 01:55 pm Mangalore Correspondent ಕರಾವಳಿ
ಮಂಗಳೂರು, ನ.24: ಅಜ್ಜನ ಮರಣ ಪತ್ರ ಮಾಡಿಕೊಡಲು ವ್ಯಕ್ತಿಯೊಬ್ಬರಲ್ಲಿ ಲಂಚ ಕೇಳಿದ ಚೇಳ್ಯಾರು ಗ್ರಾಮದ ಗ್ರಾಮ ಲೆಕ್ಕಿಗನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಚೇಳ್ಯಾರು ಗ್ರಾಮ ಲೆಕ್ಕಿಗ ವಿಜಿತ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. 13,000 ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ಟ್ರಾಪ್ ಮಾಡಿದ್ದಾರೆ. ವ್ಯಕ್ತಿಯೊಬ್ಬರು ತನ್ನ ತಾಯಿ ಹೆಸರಿನಲ್ಲಿದ್ದ 42 ಸೆಂಟ್ಸ್ ಜಾಗದಲ್ಲಿ ಐದು ಸೆಂಟ್ಸ್ ಜಾಗವನ್ನು ಮಾರಾಟ ಮಾಡುವ ಉದ್ದೇಶದಿಂದ ಅಜ್ಜನ ಮರಣ ಪತ್ರ ಮತ್ತು ಸಂತತಿ ನಕ್ಷೆ ಮಾಡಲು ಮುಂದಾಗಿದ್ದರು. ಇದಕ್ಕಾಗಿ ಮಂಗಳೂರು ತಾಲೂಕಿನ ಚೇಳ್ಯಾರು ಗ್ರಾಮದ ಗ್ರಾಮ ಲೆಕ್ಕಿಗ ವಿಜಿತ್ ಬಳಿ ಅರ್ಜಿ ಹಾಕಿದ್ದರು.
ನ.20ರಂದು ಕರೆ ಮಾಡಿದ್ದ ಗ್ರಾಮ ಲೆಕ್ಕಿಗ, ನಿಮ್ಮ ಅಜ್ಜನ ಮರಣ ಪತ್ರ ರೆಡಿಯಾಗಿದೆ, 15 ಸಾವಿರ ಹಿಡಿದುಕೊಂಡು ಬನ್ನಿ ಎಂದು ಹೇಳಿದ್ದರು. ಆದರೆ ತನ್ನಲ್ಲಿ ಅಷ್ಟು ಹಣ ಇಲ್ಲವೆಂದು ಹೇಳಿದಾಗ, ನಾಳೆಯಾದರೂ ತಗೊಂಡು ಬನ್ನಿ ಎಂದಿದ್ದರು. ಕೊನೆಗೆ 13 ಸಾವಿರ ಹಣ ಕೊಡಿ, ಸುರತ್ಕಲ್ ನಾಡ ಕಚೇರಿಗೆ ತಂದುಕೊಡಿ ಎಂದು ಹೇಳಿದ್ದರು. ಈ ಬಗ್ಗೆ ಫಿರ್ಯಾದಿದಾರ, ಲೋಕಾಯುಕ್ತಕ್ಕೆ ದೂರು ನೀಡಿದ್ದು ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಗ್ರಾಮ ಲೆಕ್ಕಿಗ ಹಣ ಪಡೆಯುತ್ತಿದ್ದಾಗಲೇ ಅರೆಸ್ಟ್ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಸೈಮನ್ ಹಾಗು ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು.
Mangalore Chelairu Surathkal gram Panchyath accountant arrested by Lokayukta for bribe over death certificate.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am