ಬ್ರೇಕಿಂಗ್ ನ್ಯೂಸ್
24-11-23 01:55 pm Mangalore Correspondent ಕರಾವಳಿ
ಮಂಗಳೂರು, ನ.24: ಅಜ್ಜನ ಮರಣ ಪತ್ರ ಮಾಡಿಕೊಡಲು ವ್ಯಕ್ತಿಯೊಬ್ಬರಲ್ಲಿ ಲಂಚ ಕೇಳಿದ ಚೇಳ್ಯಾರು ಗ್ರಾಮದ ಗ್ರಾಮ ಲೆಕ್ಕಿಗನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಚೇಳ್ಯಾರು ಗ್ರಾಮ ಲೆಕ್ಕಿಗ ವಿಜಿತ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. 13,000 ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ಟ್ರಾಪ್ ಮಾಡಿದ್ದಾರೆ. ವ್ಯಕ್ತಿಯೊಬ್ಬರು ತನ್ನ ತಾಯಿ ಹೆಸರಿನಲ್ಲಿದ್ದ 42 ಸೆಂಟ್ಸ್ ಜಾಗದಲ್ಲಿ ಐದು ಸೆಂಟ್ಸ್ ಜಾಗವನ್ನು ಮಾರಾಟ ಮಾಡುವ ಉದ್ದೇಶದಿಂದ ಅಜ್ಜನ ಮರಣ ಪತ್ರ ಮತ್ತು ಸಂತತಿ ನಕ್ಷೆ ಮಾಡಲು ಮುಂದಾಗಿದ್ದರು. ಇದಕ್ಕಾಗಿ ಮಂಗಳೂರು ತಾಲೂಕಿನ ಚೇಳ್ಯಾರು ಗ್ರಾಮದ ಗ್ರಾಮ ಲೆಕ್ಕಿಗ ವಿಜಿತ್ ಬಳಿ ಅರ್ಜಿ ಹಾಕಿದ್ದರು.
ನ.20ರಂದು ಕರೆ ಮಾಡಿದ್ದ ಗ್ರಾಮ ಲೆಕ್ಕಿಗ, ನಿಮ್ಮ ಅಜ್ಜನ ಮರಣ ಪತ್ರ ರೆಡಿಯಾಗಿದೆ, 15 ಸಾವಿರ ಹಿಡಿದುಕೊಂಡು ಬನ್ನಿ ಎಂದು ಹೇಳಿದ್ದರು. ಆದರೆ ತನ್ನಲ್ಲಿ ಅಷ್ಟು ಹಣ ಇಲ್ಲವೆಂದು ಹೇಳಿದಾಗ, ನಾಳೆಯಾದರೂ ತಗೊಂಡು ಬನ್ನಿ ಎಂದಿದ್ದರು. ಕೊನೆಗೆ 13 ಸಾವಿರ ಹಣ ಕೊಡಿ, ಸುರತ್ಕಲ್ ನಾಡ ಕಚೇರಿಗೆ ತಂದುಕೊಡಿ ಎಂದು ಹೇಳಿದ್ದರು. ಈ ಬಗ್ಗೆ ಫಿರ್ಯಾದಿದಾರ, ಲೋಕಾಯುಕ್ತಕ್ಕೆ ದೂರು ನೀಡಿದ್ದು ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಗ್ರಾಮ ಲೆಕ್ಕಿಗ ಹಣ ಪಡೆಯುತ್ತಿದ್ದಾಗಲೇ ಅರೆಸ್ಟ್ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಸೈಮನ್ ಹಾಗು ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು.
Mangalore Chelairu Surathkal gram Panchyath accountant arrested by Lokayukta for bribe over death certificate.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm